ಬ್ರೇಕಿಂಗ್ ನ್ಯೂಸ್
06-10-24 05:32 pm HK News Desk ಕರ್ನಾಟಕ
ಭಟ್ಕಳ, ಅ.06: ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೊಬ್ಬನನ್ನು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ.
ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜು ವಿದ್ಯಾರ್ಥಿ ಗೌತಮ್ (17) ಮೃತ ರ್ದುದೈವಿ. ಬೆಂಗಳೂರಿನ ಧನುಶ್ .ಡಿ. ರಕ್ಷಣೆಗೊಳಗಾದ ವಿದ್ಯಾರ್ಥಿ.
ಬೆಂಗಳೂರಿನಿಂದ ವಿದ್ಯಾ ಸೌಧ ಕಾಲೇಜಿನ 220 ವಿದ್ಯಾರ್ಥಿಗಳು ಪ್ರವಾಸಕ್ಕೆ ಆಗಮಿಸಿದ್ದರು. ಈ ವೇಳೆ ಇಬ್ಬರು ವಿದ್ಯಾರ್ಥಿಗಳು ಸಮುದ್ರದ ಆಳದಲ್ಲಿ ಈಜಲು ತೆರಳಿದ್ದರು. ಅಲೆಗಳ ಅಬ್ಬರಕ್ಕೆ ಇಬ್ಬರು ನೀರಿನಲ್ಲಿ ಮುಳಿಗಿದ್ದು, ಧನುಷ್ನನ್ನು ನೋಡಿದ ಲೈಫ್ ಗಾರ್ಡ್ ಹಾಗೂ ಪೊಲೀಸರು ಆತನನ್ನು ರಕ್ಷಣೆ ಮಾಡಿದ್ದರು. ಗೌತಮ್ ಕೂಡ ಈಜಲು ಬಂದಿರುವ ಮಾಹಿತಿಯನ್ನ ಧನುಷ್ ಹೇಳದಿದ್ದರಿಂದ ಮಾಹಿತಿ ತಿಳಿಯದೇ ಓರ್ವನನ್ನು ಮಾತ್ರ ರಕ್ಷಣೆ ಮಾಡಲಾಗಿದೆ. ವಿದ್ಯಾರ್ಥಿ ಸಂಖ್ಯೆ ಎಣಿಸಿದಾಗ ಗೌತಮ್ ಕೂಡ ಸಮುದ್ರದಲ್ಲಿ ಈಜಲು ಹೋಗಿರುವುದು ಗಮನಕ್ಕೆ ಬಂದಿದೆ. ನಂತರ ಮುರುಡೇಶ್ವರ ಎ.ಸ್.ಐ ರುದ್ರೇಶ್, ಲೈಪ್ ಗಾರ್ಡ್ ಹಾಗೂ ನೇತ್ರಾಣಿ ಅಡ್ವೆಂಚರ್ಸ ತಂಡ ಶೋಧ ನಡೆಸಿ ಶವವನ್ನು ಹೊರಕ್ಕೆ ತೆಗೆಯಲಾಗಿದೆ.
ಈ ಕುರಿತು ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
17 year old youth drowned at Murdeshwar beach, one rescued. The deceased has been identified as Gowtam from Vidhyasoudha pu college in Bangalore. Another friend has been rescued by the coast guard.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm