ಬ್ರೇಕಿಂಗ್ ನ್ಯೂಸ್
11-12-20 01:29 pm Headline Karnataka News Network ಕರ್ನಾಟಕ
ಶಿವಮೊಗ್ಗ, ಡಿ. 11 : ಕಂಟೇನರ್ ಲಾರಿ ಪಲ್ಟಿಯಾಗಿ ಅದರಲ್ಲಿದ್ದ ಹತ್ತು ಹಸುಗಳು ದುರಂತ ಸಾವು ಕಂಡ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.
ಲಾರಿಯಲ್ಲಿ 16 ಹಸುಗಳಿದ್ದು ಅದರಲ್ಲಿದ್ದ 10 ಹಸುಗಳು ಉಸಿರುಕಟ್ಟಿ ಸಾವನ್ನಪ್ಪಿವೆ. ವಾಹನದಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಬಳಿಯ ಬೆಜ್ಜವಳ್ಳಿಯಲ್ಲಿ ಶುಕ್ರವಾರ ಮುಂಜಾನೆ ಘಟನೆ ನಡೆದಿದೆ. ಕಂಟೇನರ್ ಲಾರಿ ಚಾಲಕ ಗಾಯಗೊಂಡಿದ್ದು, ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾನೆ.

ಕಂಟೇನರ್ ಲಾರಿ, ಐಶರ್ ವಾಹನ ಸಂಖ್ಯೆ ಕೆಎ 17 ಬಿ 6471 ದಾವಣಗೆರೆಯಿಂದ ಮಂಗಳೂರಿಗೆ ಬರ್ತಾ ಇತ್ತು. ಅತಿಯಾದ ವೇಗ ಮತ್ತು ಇಬ್ಬನಿಯ ಪರಿಣಾಮ ವಾಹನ ಚಾಲಕನ ನಿಯಂತ್ರಣ ತಪ್ಪಿ ಬೆಜ್ಜವಳ್ಳಿಯ ಬಳಿ ಪಲ್ಟಿಯಾಗಿದೆ.
ವಾಹನದಲ್ಲಿ 16 ಹಸುಗಳನ್ನು ಮಂಗಳೂರು ಕಡೆಗೆ ಸಾಗಣೆ ಮಾಡಲಾಗುತ್ತಿತ್ತು. ವಾಹನ ಪಲ್ಟಿಯಾಗಿದ್ದರಿಂದ 10 ಹಸುಗಳು ಕಂಟೇನರ್ ಒಳಗೆ ಬಿಗಿದು ಕಟ್ಟಿದ್ದರಿಂದ ಕುತ್ತಿಗೆ ಕವುಚಿಕೊಂಡು ಸಾವು ಕಂಡಿವೆ. ಸ್ಥಳೀಯರು ಸೇರಿ ಬದುಕಿದ್ದ ಹಸುಗಳಿಗೆ ಹುಲ್ಲು, ನೀರು ಕೊಟ್ಟು ಆರೈಕೆ ಮಾಡಿದ್ದಾರೆ.
ಅಕ್ರಮವಾಗಿ ಗೋವುಗಳನ್ನು ತರಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಮಾಳೂರು ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಘಾಟ್ ರಸ್ತೆಯಲ್ಲಿ ಅಕ್ರಮ ಗೋ ಸಾಗಾಟ ಹೆಚ್ಚಾಗಿ ನಡೆಯುತ್ತಿದ್ದು ಮಂಗಳೂರು ಮೂಲಕ ಕೇರಳಕ್ಕೆ ಸಾಗಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಪ್ರಯತ್ನ ಆಗುತ್ತಿರುವಾಗಲೇ ಈ ದುರಂತ ನಡೆದಿದೆ.
A Truck that was carrying Cows Toppled at Thirthahalli, Shivamogga killing Ten Cows and six cows being injured. Public alleges of illegal Cattle trafficking.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm