ಬ್ರೇಕಿಂಗ್ ನ್ಯೂಸ್
11-12-20 02:33 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.11: ನಮ್ಮ ಸರಕಾರ ಅಸ್ತಿತ್ವಕ್ಕೆ ಬಂದರೆ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಲಾಗುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಗೋಹತ್ಯೆ ನಿಷೇಧದಿಂದಾಗಿ ಪ್ರಮುಖವಾಗಿ ಚರ್ಮದ ಉದ್ಯಮಕ್ಕೆ ದೊಡ್ಡ ಪೆಟ್ಟು ಬೀಳಲಿದೆ. ಇದರಿಂದ ಚರ್ಮೋದ್ಯಮ ಮುಚ್ಚಿ ಹೋಗುವ ಆತಂಕ ಇದೆ. ಇದು ಅಧ್ಯಯನದಿಂದ ಕಂಡುಕೊಂಡಿರುವ ಸತ್ಯ. ಹೀಗಾಗಿ ಈ ಜನವಿರೋಧಿ ಕಾಯ್ದೆಯನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಹಿಂಪಡೆಯಲಾಗುವುದು. ಈ ಬಗ್ಗೆ ಗ್ರಾಮ ಪಂಚಾಯಿತಿ ಚುನಾವಣೆ ಬಳಿಕ ಜನಜಾಗೃತಿ ನಡೆಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದ ಎಲ್ಲ ವರ್ಗದ ಜನರಿಗೂ ಈ ಕಾಯ್ದೆಯಿಂದ ಪೆಟ್ಟು ಬೀಳಲಿದೆ. ಜನರು ವಯಸ್ಸು ಮೀರಿದ ಗೋವುಗಳನ್ನು ಏನು ಮಾಡಬೇಕು. ಸರಕಾರ ಅದನ್ನು ಪಡೆದು ಸಾಕುತ್ತದೆ ಎಂದು ಹೇಳುತ್ತಿದೆ. ಇದು ಸಾಧ್ಯವೇ ಎಂದು ಪ್ರಶ್ನೆ ಮಾಡಿದ ಡಿಕೆಶಿ, ಸರಕಾರ ಯಾಕೆ ಬಿಜೆಪಿ ಶಾಸಕರು ಈ ಕೆಲಸವನ್ನು ಮಾಡಲಿ. ಶಾಸಕರು ತಮ್ಮ ಮನೆ, ಜಮೀನಿನಲ್ಲಿ ಗೋವುಗಳನ್ನು ಸಾಕುವ ಕೆಲಸ ಮಾಡಲಿ ಎಂದು ಟಾಂಗ್ ಕೊಟ್ಟಿದ್ದಾರೆ. ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧದ ಚರ್ಚೆಯ ಬಳಿಕ ಡಿ.ಕೆ.ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಪಾಸ್ ಆಗಿದ್ದು ಬಿಟ್ಟರೆ ವಿಧಾನ ಪರಿಷತ್ತಿನಲ್ಲಿ ಇನ್ನೂ ಮಂಡನೆಯಾಗಿಲ್ಲ. ರಾಜ್ಯಪಾಲರ ಅಂಕಿತವೂ ಬಿದ್ದಿಲ್ಲ. ಅದಕ್ಕೂ ಮೊದಲೇ ಕಾಂಗ್ರೆಸ್ ತಾವು ಅಧಿಕಾರಕ್ಕೇರಿದರೆ ಕಾಯ್ದೆ ಹಿಂಪಡೆಯುವ ಮಾತನಾಡಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm