ಬ್ರೇಕಿಂಗ್ ನ್ಯೂಸ್
11-12-20 02:37 pm Headline Karnataka News Network ಕರ್ನಾಟಕ
ಮಂಗಳೂರು, ಡಿ.11: ಬಹು ನಿರೀಕ್ಷಿತ ಮಂಗಳೂರು - ಮೈಸೂರು ವಿಮಾನ ಯಾನ ಸೇವೆಗೆ ಕೊನೆಗೂ ಚಾಲನೆ ಸಿಕ್ಕಿದೆ. ಇಂದು ಬೆಳಗ್ಗೆ 11.30ಕ್ಕೆ ಮೈಸೂರಿನಲ್ಲಿ ಹೊರಟ ಅಲಯನ್ಸ್ ಏರ್ ವಿಮಾನ 12.30ಕ್ಕೆ ಮಂಗಳೂರಿಗೆ ತಲುಪಿದೆ. ಮೊದಲ ಪ್ರಯಾಣದಲ್ಲಿ 25 ಮಂದಿ ಮೈಸೂರಿನಿಂದ ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರು ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ನಿಲ್ದಾಣ ಪ್ರಾಧಿಕಾರದ ವತಿಯಿಂದ ಸ್ವಾಗತಿಸಲಾಯ್ತು. ವಿಮಾನಕ್ಕೆ ನೀರು ಚಿಮುಕಿಸಿ ಸ್ವಾಗತ ನೀಡಲಾಯ್ತು. ವಿಮಾನ ನಿಲ್ದಾಣದ ನಿರ್ದೇಶಕ ವಿವಿ ರಾವ್ ಸೇರಿದಂತೆ ಅದಾನಿ ಕಂಪನಿಯ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ಉಭಯ ನಗರಗಳ ನಡುವೆ ಇದೇ ಮೊದಲ ಬಾರಿಗೆ ವಿಮಾನ ಸಂಚಾರ ಆರಂಭಗೊಂಡಿದೆ. ಅಲಯನ್ಸ್ ವಿಮಾನವೇ ಮಂಗಳೂರಿಗೆ ಬಂದು ಮರಳಿ 12.55ಕ್ಕೆ ಮೈಸೂರಿಗೆ ತೆರಳುತ್ತದೆ. ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಈ ವಿಮಾನ ಸಂಚಾರ ನಡೆಸಲಿದೆ. ಪ್ರತಿ ದಿನವೂ ವಿಮಾನ ಸಂಚಾರದ ಸಮಯ ಇದೇ ಆಗಿರುತ್ತದೆ. ಮಂಗಳೂರಿನಿಂದ ಮೈಸೂರಿಗೆ ನಿರ್ಗಮಿಸಿದ ವಿಮಾನದಲ್ಲಿ 31 ಮಂದಿ ಪ್ರಯಾಣಿಕರು ಇದ್ದರು. ದಿನವಹಿ ಪ್ರಯಾಣಿಕರ ಸಂಖ್ಯೆ ನೋಡಿಕೊಂಡು ಸಂಚಾರ ಹೆಚ್ಚಿಸುವ ಇರಾದೆ ಅಧಿಕಾರಗಳದ್ದಿದೆ.

ಮೈಸೂರು ಸಾಂಸ್ಕೃತಿಕ ನಗರಿಯಾಗಿದ್ದು, ವೀಕೆಂಡ್ ಗಳಲ್ಲಿ ಮಂಗಳೂರಿನ ಜನ ಅತ್ತ ಪ್ರಯಾಣಿಸುತ್ತಾರೆ. ಅಲ್ಲದೆ, ಮಂಗಳೂರಿಗೆ ಆಗಮಿಸುವ ಪ್ರವಾಸಿಗರು ಮೈಸೂರಿನಿಂದ ತುರ್ತಾಗಿ ಬರಲು ಈ ವಿಮಾನಗಳನ್ನು ಅನುಸರಿಸಲಿದ್ದಾರೆ. ಮೈಸೂರಿನಲ್ಲಿ ಮೊದಲ ವಿಮಾನಕ್ಕೆ ಅಲ್ಲಿನ ಸಂಸದ ಪ್ರತಾಪಸಿಂಹ ಚಾಲನೆ ನೀಡಿದರು. ಮಂಗಳೂರು- ಮೈಸೂರು ವಿಮಾನ ಸಂಚಾರಕ್ಕಾಗಿ ಹೆಚ್ಚು ಒತ್ತಡ ಹೇರಿ ಕೆಲಸ ಮಾಡಿದವರು ಪ್ರತಾಪಸಿಂಹ. ಪ್ರತಾಪಸಿಂಹ ಒತ್ತಾಸೆಯಿಂದಾಗಿ ಖಾಸಗಿ ವಿಮಾನ ಕಂಪನಿ ಈಗ ಉಭಯ ನಗರಗಳ ನಡುವೆ ಸಂಚಾರ ಆರಂಭಿಸಿದೆ.
The most awaited flight services Mysore to Mangalore has now begun.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm