ಬ್ರೇಕಿಂಗ್ ನ್ಯೂಸ್
15-10-24 06:57 pm HK News Desk ಕರ್ನಾಟಕ
ರಾಯಚೂರು, ಅ 15: 3ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ರಜೆ ಇದ್ದ ಹಿನ್ನೆಲೆ ಜಮೀನಿನಲ್ಲಿ ಆಟವಾಡುತ್ತಿದ್ದಾಗ ಘೋರ ದುರಂತ ನಡೆದಿದೆ. ಕಲ್ಲು ಬಂಡೆ ಉರುಳಿ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ.
ಲಿಂಗಸೂಗುರು ತಾಲೂಕಿನ ಗೌಡೂರು ತಾಂಡದಲ್ಲಿ ಈ ದಾರುಣ ಘಟನೆ ನಡೆದಿದೆ. ಮಂಜುನಾಥ್ (9), ವೈಶಾಲಿ (6) ರಘು (8) ಮೃತ ಮಕ್ಕಳು.
ಈ ಮಕ್ಕಳು ಜಾನುವಾರು ಮೇಯಿಸಲು ಪೋಷಕರ ಜೊತೆ ಜಮೀನಿಗೆ ಹೋದಾಗ ಈ ದುರ್ಘಟನೆ ನಡೆದಿದೆ. 3 ಮಕ್ಕಳು ಕಲ್ಲು ಬಂಡೆ ಒಳಗೆ ಸಿಲುಕಿದ್ದರು. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ ಕಾಲು ಮುರಿತಕ್ಕೊಳಗಾಗಿದ್ದ ರಘು ಕೂಡ ಸ್ವಲ್ಪ ಹೊತ್ತಿಗೆ ಪ್ರಾಣ ಬಿಟ್ಟಿದ್ದಾನೆ.
ಮಂಜುನಾಥ, ವೈಶಾಲಿ, ರಘು, ಸ್ಕೂಲ್ ರಜೆ ಹಿನ್ನೆಲೆಯಲ್ಲಿ ಪೋಷಕರ ಜೊತೆಗೆ ಜಮೀನಿಗೆ ತೆರಳಿದ್ದರು. ಜಮೀನು ಬದಿಯಲ್ಲಿ ಹಾಕಿದ ಕಲ್ಲು ಬಂಡೆಗಳು ಜಾರಿ ಬಿದ್ದು ಈ ದುರ್ಘಟನೆ ನಡೆದಿದೆ.
ಕಲ್ಲು ಬಂಡೆಗಳ ಸುತ್ತಮುತ್ತ ಮಕ್ಕಳು ಆಟವಾಡುತ್ತಿದ್ದಾಗ ಕಲ್ಲು ಬಂಡೆ ಜಾರಿ ಬಿದ್ದಿದೆ. ಮಕ್ಕಳ ನರಳಾಟ ಕೇಳಿಸಿಕೊಂಡು ಪೋಷಕರು ಓಡಿ ಬಂದಿದ್ದಾರೆ. ಕಲ್ಲು ಬಂಡೆ ಎತ್ತಿಹಾಕುವಷ್ಟರಲ್ಲಿ ಮಕ್ಕಳು ಸಾವನ್ನಪ್ಪಿದ್ದು, ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
Raichur three children killed after rock rolls on them while playing. Because of Dasara holidays they were playing in the ground after which rock has rolled on them.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm