ಬ್ರೇಕಿಂಗ್ ನ್ಯೂಸ್
15-10-24 06:57 pm HK News Desk ಕರ್ನಾಟಕ
ರಾಯಚೂರು, ಅ 15: 3ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ರಜೆ ಇದ್ದ ಹಿನ್ನೆಲೆ ಜಮೀನಿನಲ್ಲಿ ಆಟವಾಡುತ್ತಿದ್ದಾಗ ಘೋರ ದುರಂತ ನಡೆದಿದೆ. ಕಲ್ಲು ಬಂಡೆ ಉರುಳಿ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ.
ಲಿಂಗಸೂಗುರು ತಾಲೂಕಿನ ಗೌಡೂರು ತಾಂಡದಲ್ಲಿ ಈ ದಾರುಣ ಘಟನೆ ನಡೆದಿದೆ. ಮಂಜುನಾಥ್ (9), ವೈಶಾಲಿ (6) ರಘು (8) ಮೃತ ಮಕ್ಕಳು.
ಈ ಮಕ್ಕಳು ಜಾನುವಾರು ಮೇಯಿಸಲು ಪೋಷಕರ ಜೊತೆ ಜಮೀನಿಗೆ ಹೋದಾಗ ಈ ದುರ್ಘಟನೆ ನಡೆದಿದೆ. 3 ಮಕ್ಕಳು ಕಲ್ಲು ಬಂಡೆ ಒಳಗೆ ಸಿಲುಕಿದ್ದರು. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ ಕಾಲು ಮುರಿತಕ್ಕೊಳಗಾಗಿದ್ದ ರಘು ಕೂಡ ಸ್ವಲ್ಪ ಹೊತ್ತಿಗೆ ಪ್ರಾಣ ಬಿಟ್ಟಿದ್ದಾನೆ.
ಮಂಜುನಾಥ, ವೈಶಾಲಿ, ರಘು, ಸ್ಕೂಲ್ ರಜೆ ಹಿನ್ನೆಲೆಯಲ್ಲಿ ಪೋಷಕರ ಜೊತೆಗೆ ಜಮೀನಿಗೆ ತೆರಳಿದ್ದರು. ಜಮೀನು ಬದಿಯಲ್ಲಿ ಹಾಕಿದ ಕಲ್ಲು ಬಂಡೆಗಳು ಜಾರಿ ಬಿದ್ದು ಈ ದುರ್ಘಟನೆ ನಡೆದಿದೆ.
ಕಲ್ಲು ಬಂಡೆಗಳ ಸುತ್ತಮುತ್ತ ಮಕ್ಕಳು ಆಟವಾಡುತ್ತಿದ್ದಾಗ ಕಲ್ಲು ಬಂಡೆ ಜಾರಿ ಬಿದ್ದಿದೆ. ಮಕ್ಕಳ ನರಳಾಟ ಕೇಳಿಸಿಕೊಂಡು ಪೋಷಕರು ಓಡಿ ಬಂದಿದ್ದಾರೆ. ಕಲ್ಲು ಬಂಡೆ ಎತ್ತಿಹಾಕುವಷ್ಟರಲ್ಲಿ ಮಕ್ಕಳು ಸಾವನ್ನಪ್ಪಿದ್ದು, ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
Raichur three children killed after rock rolls on them while playing. Because of Dasara holidays they were playing in the ground after which rock has rolled on them.
24-02-26 03:51 pm
HK News Staffer
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
24-02-26 06:01 pm
HK News Staffer
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm