ಬ್ರೇಕಿಂಗ್ ನ್ಯೂಸ್
15-10-24 06:57 pm HK News Desk ಕರ್ನಾಟಕ
ರಾಯಚೂರು, ಅ 15: 3ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ರಜೆ ಇದ್ದ ಹಿನ್ನೆಲೆ ಜಮೀನಿನಲ್ಲಿ ಆಟವಾಡುತ್ತಿದ್ದಾಗ ಘೋರ ದುರಂತ ನಡೆದಿದೆ. ಕಲ್ಲು ಬಂಡೆ ಉರುಳಿ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ.
ಲಿಂಗಸೂಗುರು ತಾಲೂಕಿನ ಗೌಡೂರು ತಾಂಡದಲ್ಲಿ ಈ ದಾರುಣ ಘಟನೆ ನಡೆದಿದೆ. ಮಂಜುನಾಥ್ (9), ವೈಶಾಲಿ (6) ರಘು (8) ಮೃತ ಮಕ್ಕಳು.
ಈ ಮಕ್ಕಳು ಜಾನುವಾರು ಮೇಯಿಸಲು ಪೋಷಕರ ಜೊತೆ ಜಮೀನಿಗೆ ಹೋದಾಗ ಈ ದುರ್ಘಟನೆ ನಡೆದಿದೆ. 3 ಮಕ್ಕಳು ಕಲ್ಲು ಬಂಡೆ ಒಳಗೆ ಸಿಲುಕಿದ್ದರು. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ ಕಾಲು ಮುರಿತಕ್ಕೊಳಗಾಗಿದ್ದ ರಘು ಕೂಡ ಸ್ವಲ್ಪ ಹೊತ್ತಿಗೆ ಪ್ರಾಣ ಬಿಟ್ಟಿದ್ದಾನೆ.
ಮಂಜುನಾಥ, ವೈಶಾಲಿ, ರಘು, ಸ್ಕೂಲ್ ರಜೆ ಹಿನ್ನೆಲೆಯಲ್ಲಿ ಪೋಷಕರ ಜೊತೆಗೆ ಜಮೀನಿಗೆ ತೆರಳಿದ್ದರು. ಜಮೀನು ಬದಿಯಲ್ಲಿ ಹಾಕಿದ ಕಲ್ಲು ಬಂಡೆಗಳು ಜಾರಿ ಬಿದ್ದು ಈ ದುರ್ಘಟನೆ ನಡೆದಿದೆ.
ಕಲ್ಲು ಬಂಡೆಗಳ ಸುತ್ತಮುತ್ತ ಮಕ್ಕಳು ಆಟವಾಡುತ್ತಿದ್ದಾಗ ಕಲ್ಲು ಬಂಡೆ ಜಾರಿ ಬಿದ್ದಿದೆ. ಮಕ್ಕಳ ನರಳಾಟ ಕೇಳಿಸಿಕೊಂಡು ಪೋಷಕರು ಓಡಿ ಬಂದಿದ್ದಾರೆ. ಕಲ್ಲು ಬಂಡೆ ಎತ್ತಿಹಾಕುವಷ್ಟರಲ್ಲಿ ಮಕ್ಕಳು ಸಾವನ್ನಪ್ಪಿದ್ದು, ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
Raichur three children killed after rock rolls on them while playing. Because of Dasara holidays they were playing in the ground after which rock has rolled on them.
04-05-25 02:27 pm
Bangalore Correspondent
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
Karkala Mla Sunil Kumar, Parameshwar: ಆ್ಯಂಟಿ...
03-05-25 09:38 pm
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm