ಬ್ರೇಕಿಂಗ್ ನ್ಯೂಸ್
15-10-24 06:57 pm HK News Desk ಕರ್ನಾಟಕ
ರಾಯಚೂರು, ಅ 15: 3ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ರಜೆ ಇದ್ದ ಹಿನ್ನೆಲೆ ಜಮೀನಿನಲ್ಲಿ ಆಟವಾಡುತ್ತಿದ್ದಾಗ ಘೋರ ದುರಂತ ನಡೆದಿದೆ. ಕಲ್ಲು ಬಂಡೆ ಉರುಳಿ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ.
ಲಿಂಗಸೂಗುರು ತಾಲೂಕಿನ ಗೌಡೂರು ತಾಂಡದಲ್ಲಿ ಈ ದಾರುಣ ಘಟನೆ ನಡೆದಿದೆ. ಮಂಜುನಾಥ್ (9), ವೈಶಾಲಿ (6) ರಘು (8) ಮೃತ ಮಕ್ಕಳು.
ಈ ಮಕ್ಕಳು ಜಾನುವಾರು ಮೇಯಿಸಲು ಪೋಷಕರ ಜೊತೆ ಜಮೀನಿಗೆ ಹೋದಾಗ ಈ ದುರ್ಘಟನೆ ನಡೆದಿದೆ. 3 ಮಕ್ಕಳು ಕಲ್ಲು ಬಂಡೆ ಒಳಗೆ ಸಿಲುಕಿದ್ದರು. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ ಕಾಲು ಮುರಿತಕ್ಕೊಳಗಾಗಿದ್ದ ರಘು ಕೂಡ ಸ್ವಲ್ಪ ಹೊತ್ತಿಗೆ ಪ್ರಾಣ ಬಿಟ್ಟಿದ್ದಾನೆ.
ಮಂಜುನಾಥ, ವೈಶಾಲಿ, ರಘು, ಸ್ಕೂಲ್ ರಜೆ ಹಿನ್ನೆಲೆಯಲ್ಲಿ ಪೋಷಕರ ಜೊತೆಗೆ ಜಮೀನಿಗೆ ತೆರಳಿದ್ದರು. ಜಮೀನು ಬದಿಯಲ್ಲಿ ಹಾಕಿದ ಕಲ್ಲು ಬಂಡೆಗಳು ಜಾರಿ ಬಿದ್ದು ಈ ದುರ್ಘಟನೆ ನಡೆದಿದೆ.
ಕಲ್ಲು ಬಂಡೆಗಳ ಸುತ್ತಮುತ್ತ ಮಕ್ಕಳು ಆಟವಾಡುತ್ತಿದ್ದಾಗ ಕಲ್ಲು ಬಂಡೆ ಜಾರಿ ಬಿದ್ದಿದೆ. ಮಕ್ಕಳ ನರಳಾಟ ಕೇಳಿಸಿಕೊಂಡು ಪೋಷಕರು ಓಡಿ ಬಂದಿದ್ದಾರೆ. ಕಲ್ಲು ಬಂಡೆ ಎತ್ತಿಹಾಕುವಷ್ಟರಲ್ಲಿ ಮಕ್ಕಳು ಸಾವನ್ನಪ್ಪಿದ್ದು, ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
Raichur three children killed after rock rolls on them while playing. Because of Dasara holidays they were playing in the ground after which rock has rolled on them.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm