ಬ್ರೇಕಿಂಗ್ ನ್ಯೂಸ್
18-10-24 05:32 pm HK News Desk ಕರ್ನಾಟಕ
ಶಿವಮೊಗ್ಗ, ಅ.18: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕನ್ನಡದ ಕಿರುತೆರೆಯ ರಿಯಾಲಿಟಿ ಶೋ ಬಿಗ್ ಬಾಸ್ 11ನೇ ಸೀಸನ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಬಿಗ್ ಬಾಸ್ ಶೋ ರದ್ದುಪಡಿಸುವಂತೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸ್ಥಳೀಯ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಹಾಕಲಾಗಿದೆ.
ಬಿಗ್ ಬಾಸ್ ಶೋ ವಿರುದ್ಧ ಅನೇಕ ಆರೋಪ ಕೇಳಿಬಂದಿದ್ದು, ಕಳೆದ ವಾರ, 'ಬಿಗ್ ಬಾಸ್' ಮನೆಯಲ್ಲಿ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆಯಾಗಿದೆ ಎಂದು ವಕೀಲೆಯೊಬ್ಬರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೂ ದೂರು ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬಿಗ್ ಬಾಸ್ ತಂಡ ಎಚ್ಚತ್ತುಕೊಂಡು ಈ ಬಾರಿಯ ನರಕ- ಸ್ವರ್ಗ ಎಂಬ ಪರಿಕಲ್ಪನೆಯನ್ನು ಅರ್ಧಕ್ಕೆ ನಿಲ್ಲಿಸಿ ಎಲ್ಲಾ ಸ್ಪರ್ಧಿಗಳನ್ನು ಒಂದೇ ಮನೆಯಲ್ಲಿ ಇರುವ ಅವಕಾಶ ಕಲ್ಪಿಸಲಾಗಿದೆ.
ಹೀಗಿರುವಾಗಲೇ ಬಿಗ್ ಬಾಸ್ 11ನೇ ಸೀಸನ್ ಪ್ರಸಾರವನ್ನು ಖಾಯಂ ಆಗಿ ರದ್ದುಪಡಿಸುವಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರಧಾನ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಅರ್ಜಿ ಹಾಕಲಾಗಿದೆ. ಸಾಗರದ ವಕೀಲ ಕೆ.ಎಲ್ ಭೋಜರಾಜ್ ಎಂಬವರು ವ್ಯವಹಾರ ಪ್ರಕ್ರಿಯಾ ಸಂಹಿತೆ ಆದೇಶ 39 ನಿಯಮ 1 ಮತ್ತು 2ರ ಸೆಕ್ಷನ್ 151ರ ಪ್ರಕಾರ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಧೀಶೆ ಚಾಂದಿನಿ ಜಿ.ಯು. ಅವರು ವಕೀಲ ಕೆ.ಎಲ್ ಭೋಜರಾಜ್ ಅವರ ಅರ್ಜಿ ಕೈಗೆತ್ತಿಕೊಂಡಿದ್ದು ಸಿವಿಲ್ ಕಾರ್ಯ ವಿಧಾನದ ಕೋಡ್ ಕಾಯಿದೆ U/sec 26, order 7, rule1 ಅಡಿಯಲ್ಲಿ ಕಲರ್ಸ್ ಕನ್ನಡ ವಾಹಿನಿಯ ನಿರ್ಮಾಪಕರ ಹಾಗೂ ಸಂಪಾದಕರಿಗೆ ತುರ್ತು ನೋಟಿಸ್ ನೀಡಿದ್ದು, ಅರ್ಜಿ ವಿಚಾರಣೆ ಅಕ್ಟೋಬರ್ 28 ರಂದು ನಡೆಯಲಿದೆ.
Case filed at Shivamogga court to stop big boss kannada show. Big boss kannada has both heaven and hell in which human rights commission had sent a notice to stop the hell game.
24-02-26 03:51 pm
HK News Staffer
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
24-02-26 01:50 pm
HK News Desk
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm