ಬ್ರೇಕಿಂಗ್ ನ್ಯೂಸ್
18-10-24 05:32 pm HK News Desk ಕರ್ನಾಟಕ
ಶಿವಮೊಗ್ಗ, ಅ.18: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕನ್ನಡದ ಕಿರುತೆರೆಯ ರಿಯಾಲಿಟಿ ಶೋ ಬಿಗ್ ಬಾಸ್ 11ನೇ ಸೀಸನ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಬಿಗ್ ಬಾಸ್ ಶೋ ರದ್ದುಪಡಿಸುವಂತೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸ್ಥಳೀಯ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಹಾಕಲಾಗಿದೆ.
ಬಿಗ್ ಬಾಸ್ ಶೋ ವಿರುದ್ಧ ಅನೇಕ ಆರೋಪ ಕೇಳಿಬಂದಿದ್ದು, ಕಳೆದ ವಾರ, 'ಬಿಗ್ ಬಾಸ್' ಮನೆಯಲ್ಲಿ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆಯಾಗಿದೆ ಎಂದು ವಕೀಲೆಯೊಬ್ಬರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೂ ದೂರು ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬಿಗ್ ಬಾಸ್ ತಂಡ ಎಚ್ಚತ್ತುಕೊಂಡು ಈ ಬಾರಿಯ ನರಕ- ಸ್ವರ್ಗ ಎಂಬ ಪರಿಕಲ್ಪನೆಯನ್ನು ಅರ್ಧಕ್ಕೆ ನಿಲ್ಲಿಸಿ ಎಲ್ಲಾ ಸ್ಪರ್ಧಿಗಳನ್ನು ಒಂದೇ ಮನೆಯಲ್ಲಿ ಇರುವ ಅವಕಾಶ ಕಲ್ಪಿಸಲಾಗಿದೆ.
ಹೀಗಿರುವಾಗಲೇ ಬಿಗ್ ಬಾಸ್ 11ನೇ ಸೀಸನ್ ಪ್ರಸಾರವನ್ನು ಖಾಯಂ ಆಗಿ ರದ್ದುಪಡಿಸುವಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರಧಾನ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಅರ್ಜಿ ಹಾಕಲಾಗಿದೆ. ಸಾಗರದ ವಕೀಲ ಕೆ.ಎಲ್ ಭೋಜರಾಜ್ ಎಂಬವರು ವ್ಯವಹಾರ ಪ್ರಕ್ರಿಯಾ ಸಂಹಿತೆ ಆದೇಶ 39 ನಿಯಮ 1 ಮತ್ತು 2ರ ಸೆಕ್ಷನ್ 151ರ ಪ್ರಕಾರ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಧೀಶೆ ಚಾಂದಿನಿ ಜಿ.ಯು. ಅವರು ವಕೀಲ ಕೆ.ಎಲ್ ಭೋಜರಾಜ್ ಅವರ ಅರ್ಜಿ ಕೈಗೆತ್ತಿಕೊಂಡಿದ್ದು ಸಿವಿಲ್ ಕಾರ್ಯ ವಿಧಾನದ ಕೋಡ್ ಕಾಯಿದೆ U/sec 26, order 7, rule1 ಅಡಿಯಲ್ಲಿ ಕಲರ್ಸ್ ಕನ್ನಡ ವಾಹಿನಿಯ ನಿರ್ಮಾಪಕರ ಹಾಗೂ ಸಂಪಾದಕರಿಗೆ ತುರ್ತು ನೋಟಿಸ್ ನೀಡಿದ್ದು, ಅರ್ಜಿ ವಿಚಾರಣೆ ಅಕ್ಟೋಬರ್ 28 ರಂದು ನಡೆಯಲಿದೆ.
Case filed at Shivamogga court to stop big boss kannada show. Big boss kannada has both heaven and hell in which human rights commission had sent a notice to stop the hell game.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm