ಬ್ರೇಕಿಂಗ್ ನ್ಯೂಸ್
22-10-24 12:24 pm Bangalore Correspondent ಕರ್ನಾಟಕ
ಬೆಂಗಳೂರು, ಅ.22: ಸಾಯಿ ವೆಂಕಟೇಶ್ವರ ಮಿನರಲ್ಸ್ಗೆ ಸಂಬಂಧಿಸಿದ ಪ್ರಕರಣದಲ್ಲಿ ಅಕ್ರಮ ಮಧ್ಯಪ್ರವೇಶ ಮತ್ತು ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಕರ್ನಾಟಕ ಲೋಕಾಯುಕ್ತದ ಎಸ್ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣದಲ್ಲಿ ಆಗಸ್ಟ್ 3, 2015ರಂದು ಮಾಜಿ ಮುಖ್ಯಮಂತ್ರಿಗೆ ನೀಡಲಾದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು ಸೋಮವಾರ ಅರ್ಜಿ ಸಲ್ಲಿಸಿದ್ದಾರೆ. ಆಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಕುಮಾರಸ್ವಾಮಿ ಮೇಲಿನ ಹಳೆ ಪ್ರಕರಣವನ್ನು ಕೆದಕಲು ಮುಂದಾಗಿದೆ. ಅರ್ಜಿಗೆ ಸಂಬಂಧಿಸಿ ಆಕ್ಷೇಪಣೆ ಸಲ್ಲಿಸುವಂತೆ ಕುಮಾರಸ್ವಾಮಿ ಪರ ವಕೀಲರಿಗೆ ಕೋರ್ಟ್ ಸೂಚಿಸಿದ್ದು ವಿಚಾರಣೆಯನ್ನು ಅಕ್ಟೋಬರ್ 25ಕ್ಕೆ ಮುಂದೂಡಿದೆ. ಎರಡನೇ ಆರೋಪಿಯಾಗಿರುವ ಕುಮಾರಸ್ವಾಮಿ, ಪ್ರಕರಣ ಸಂಬಂಧಿತ ದಾಖಲೆಗಳನ್ನು ಅಕ್ರಮವಾಗಿ ಪಡೆದಿದ್ದಾರೆ ಎಂದು ಎಸ್ಐಟಿ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದೆ.
ಅಲ್ಲದೆ, ತನಿಖೆಯನ್ನು ಕುಂಠಿತಗೊಳಿಸುವ ಉದ್ದೇಶದಿಂದ ಆರೋಪಿ ಕುಮಾರಸ್ವಾಮಿ ಅವರು ರಾಜ್ಯಪಾಲರು ಮತ್ತು ಎಸ್ಐಟಿ ನಡುವಿನ ಸಂವಹನದ ವಿಚಾರವನ್ನು ಅಕ್ರಮವಾಗಿ ಪಡೆದುಕೊಂಡಿದ್ದಾರೆ. ಇದು ತನಿಖಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತದೆ ಮತ್ತು ಪ್ರಾಸಿಕ್ಯೂಷನ್ ಸಾಕ್ಷಿ ಮತ್ತು ತನಿಖಾ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತದೆ ಎಂದು ಎಸ್ಐಟಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ. ಇತ್ತೀಚೆಗೆ ಕುಮಾರಸ್ವಾಮಿ ಜೊತೆಗೆ ಜಟಾಪಟಿ ನಡೆಸಿದ್ದ ಎಡಿಜಿಪಿ ಚಂದ್ರಶೇಖರ್ ಎಸ್ಐಟಿ ತಂಡದಲ್ಲಿ ಮುಖ್ಯಸ್ಥರಾಗಿದ್ದಾರೆ.
The SIT of the Karnataka Lokayukta to probe the illegal mining cases has moved the court requesting to cancel the bail granted to Union Minister for Heavy Industries and Steel HD Kumaraswamy in the case related to Sri Sai Venkateshwara Minerals on the grounds of interference with the investigation and threatening the witnesses.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm