ಬ್ರೇಕಿಂಗ್ ನ್ಯೂಸ್
22-10-24 08:27 pm Bangalore Correspondent ಕರ್ನಾಟಕ
ಬೆಂಗಳೂರು, ಅ 22: ಆಟವಾಡುವಾಗ ಕೆಂಗೇರಿ ಬಸ್ ನಿಲ್ದಾಣದ ಎದುರಿನ ಕೆರೆಗೆ ಬಿದ್ದು ನೀರನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಅಣ್ಣ-ತಂಗಿ ಮೃತದೇಹ ಪತ್ತೆಯಾಗಿದೆ. ಹರ್ಷ ಲೇಔಟ್ನ ಶ್ರೀನಿವಾಸ್ (13), ಮಹಾಲಕ್ಷ್ಮೀ(11) ಮೃತದೇಹ ಪತ್ತೆಯಾಗಿದೆ
ಜಯಮ್ಮ ಎಂಬುವವರ ಮಕ್ಕಳಾದ ಶ್ರೀನಿವಾಸ್ ಮತ್ತು ಮಹಾಲಕ್ಷ್ಮೀ ಸೋಮವಾರ ಸಂಜೆ 5.30ರ ಸುಮಾರು ಕೆರೆಯ ವಾಕಿಂಗ್ ಪಾತ್ನಲ್ಲಿ ಆಟವಾಡುತ್ತಿದ್ದರು. ಈ ವೇಳೆ ಬಿಂದಿಗೆಯೊಂದು ಕೆರೆಗೆ ಉರುಳಿದ ಪರಿಣಾಮ ಮಹಾಲಕ್ಷ್ಮೀ ಬಿಂದಿಗೆ ಎತ್ತಿಕೊಳ್ಳಲು ಕೆರೆಗೆ ಇಳಿದಿದ್ದಾಳೆ. ಈ ವೇಳೆ ಆಕೆ ನೀರಿನಲ್ಲಿ ಮುಳಗಿದ್ದಾಳೆ. ತಂಗಿ ನೀರಿನಲ್ಲಿ ಮುಳುಗುವುದನ್ನು ನೋಡಿದ ಅಣ್ಣ ಸಹ ತಂಗಿಯನ್ನು ಮೇಲಕ್ಕೆ ಎಳೆಯಲು ಕೆರೆಗೆ ಇಳಿದಿದ್ದಾನೆ. ಈ ವೇಳೆ ಆತನೂ ನೀರಿನಲ್ಲಿ ಮುಳುಗಿದ್ದಾನೆ.


ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ, ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ಮುಟ್ಟಿಸಿದ್ದಾರೆ. ಬಳಿಕ ಬಂದ ಅಗ್ನಿಶಾಮಕ ಸಿಬ್ಬಂದಿ ಇಬ್ಬರು ಮಕ್ಕಳಿಗಾಗಿ ಕೆರೆಯಲ್ಲಿ ಹುಡುಕಾಟಕ್ಕೆ ಮುಂದಾಗಿದ್ದರು. ಸತತ ಮೂರು ಗಂಟೆಗಳ ಬಳಿಕ ಶ್ರೀನಿವಾಸನ ಮೃತದೇಹ ಪತ್ತೆಯಾಗಿತ್ತು. ಬಳಿಕ ಆರಂಭವಾದ ಮಳೆಯಿಂದಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ನಂತರ 100 ಮೀಟರ್ ಅಂತರದಲ್ಲಿ ತಂಗಿಯ ಶವ ಪತ್ತೆಯಾಗಿದೆ.
After several hours of search, on October 22, the fire and emergency services personnel found the body of a 13-year-old boy who, along with his 11-year-old sister, were feared drowned in Kengeri lake in Bengaluru in the evening on October 21.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm