ಬ್ರೇಕಿಂಗ್ ನ್ಯೂಸ್
24-10-24 12:12 pm Bangalore Correspondent ಕರ್ನಾಟಕ
ಬೆಂಗಳೂರು, ಅ 24: ಕಟ್ಟಡವೊಂದರ ಲಿಫ್ಟ್ಗೆ ಅಳವಡಿಸಲು ತೆರೆದಿದ್ದ ಗುಂಡಿಗೆ ಬಿದ್ದು 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಕಟ್ಟಡ ಮಾಲೀಕ ಹಾಗೂ ಉಸ್ತುವಾರಿ ವಹಿಸಿಕೊಂಡಿದ್ದ ಸುನಿಲ್ ಎಂಬಾತನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಕನ್ನಮಂಗಲ ಗ್ರಾಮ ಪಂಚಾಯತ್ ಮುಂಭಾಗದ ಮಿಲ್ಕ್ ಡೈರಿ ಕಟ್ಟಡ ಕಾಮಗಾರಿ ನಡೆಯುತ್ತಿದ್ದು, ಕಟ್ಟಡಕ್ಕೆ ಲಿಫ್ಟ್ ಅಳವಡಿಸಲು 5 ಅಡಿ ಆಳ, ಅಗಲದ ಗುಂಡಿ ತೋಡಲಾಗಿತ್ತು. ಗುಂಡಿ ಸುತ್ತಮುತ್ತಲು ಸುರಕ್ಷಿತ ಕ್ರಮ ಅನುಸರಿಸುವಲ್ಲಿ ಮಾಲೀಕರು ನಿರ್ಲಕ್ಷ್ಯ ತೋರಿದ್ದರು ಎಂಬ ಆರೋಪ ಕೇಳಿಬಂದಿದೆ.
ಬುಧವಾರ ಬೆಳಗ್ಗೆ ಬಾಲಕ ಸ್ನೇಹಿತರ ಜೊತೆ ಆಟವಾಡುವಾಗ ಆಚಾನಕ್ಕಾಗಿ ಗುಂಡಿಗೆ ಬಿದ್ದಿದ್ದ. ಐದು ಅಡಿ ಆಳದ ಗುಂಡಿಯಲ್ಲಿ ಮಳೆ ನೀರು ತುಂಬಿಕೊಂಡಿದ್ದರಿಂದ ನೀರಿನಲ್ಲಿ ಬಾಲಕ ಮುಳುಗಿದ್ದ. ಅಲ್ಲೇ ಇದ್ದ ಸ್ನೇಹಿತರು ತಕ್ಷಣವೇ ನೀಡಿದ ಮಾಹಿತಿ ಮೇರೆಗೆ ಸ್ಥಳೀಯರು, ಬಾಲಕನನ್ನ ರಕ್ಷಿಸಿ ಆಸ್ಪತ್ರೆ ಸೇರಿಸಿದ್ದರು. ಆದರೆ, ಬಾಲಕ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ
ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಮಾಲೀಕ ಹಾಗೂ ಕಟ್ಟಡ ಕಾಮಗಾರಿ ವಹಿಸಿಕೊಂಡಿದ್ದ ಸುನಿಲ್ ಎಂಬುವರ ವಿರುದ್ಧ ನಿರ್ಲಕ್ಷ್ಯ ಪ್ರಕರಣ ದಾಖಲಿಸಿಕೊಂಡು ವಿಚಾರಣೆಗೆ ಬರುವಂತೆ ನೊಟೀಸ್ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
A seven-year-old boy drowned in a water-filled lift pit of an under-construction building at Kannamangala in Bengaluru on Wednesday.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm