ಬ್ರೇಕಿಂಗ್ ನ್ಯೂಸ್
24-10-24 12:12 pm Bangalore Correspondent ಕರ್ನಾಟಕ
ಬೆಂಗಳೂರು, ಅ 24: ಕಟ್ಟಡವೊಂದರ ಲಿಫ್ಟ್ಗೆ ಅಳವಡಿಸಲು ತೆರೆದಿದ್ದ ಗುಂಡಿಗೆ ಬಿದ್ದು 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಕಟ್ಟಡ ಮಾಲೀಕ ಹಾಗೂ ಉಸ್ತುವಾರಿ ವಹಿಸಿಕೊಂಡಿದ್ದ ಸುನಿಲ್ ಎಂಬಾತನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಕನ್ನಮಂಗಲ ಗ್ರಾಮ ಪಂಚಾಯತ್ ಮುಂಭಾಗದ ಮಿಲ್ಕ್ ಡೈರಿ ಕಟ್ಟಡ ಕಾಮಗಾರಿ ನಡೆಯುತ್ತಿದ್ದು, ಕಟ್ಟಡಕ್ಕೆ ಲಿಫ್ಟ್ ಅಳವಡಿಸಲು 5 ಅಡಿ ಆಳ, ಅಗಲದ ಗುಂಡಿ ತೋಡಲಾಗಿತ್ತು. ಗುಂಡಿ ಸುತ್ತಮುತ್ತಲು ಸುರಕ್ಷಿತ ಕ್ರಮ ಅನುಸರಿಸುವಲ್ಲಿ ಮಾಲೀಕರು ನಿರ್ಲಕ್ಷ್ಯ ತೋರಿದ್ದರು ಎಂಬ ಆರೋಪ ಕೇಳಿಬಂದಿದೆ.
ಬುಧವಾರ ಬೆಳಗ್ಗೆ ಬಾಲಕ ಸ್ನೇಹಿತರ ಜೊತೆ ಆಟವಾಡುವಾಗ ಆಚಾನಕ್ಕಾಗಿ ಗುಂಡಿಗೆ ಬಿದ್ದಿದ್ದ. ಐದು ಅಡಿ ಆಳದ ಗುಂಡಿಯಲ್ಲಿ ಮಳೆ ನೀರು ತುಂಬಿಕೊಂಡಿದ್ದರಿಂದ ನೀರಿನಲ್ಲಿ ಬಾಲಕ ಮುಳುಗಿದ್ದ. ಅಲ್ಲೇ ಇದ್ದ ಸ್ನೇಹಿತರು ತಕ್ಷಣವೇ ನೀಡಿದ ಮಾಹಿತಿ ಮೇರೆಗೆ ಸ್ಥಳೀಯರು, ಬಾಲಕನನ್ನ ರಕ್ಷಿಸಿ ಆಸ್ಪತ್ರೆ ಸೇರಿಸಿದ್ದರು. ಆದರೆ, ಬಾಲಕ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ
ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಮಾಲೀಕ ಹಾಗೂ ಕಟ್ಟಡ ಕಾಮಗಾರಿ ವಹಿಸಿಕೊಂಡಿದ್ದ ಸುನಿಲ್ ಎಂಬುವರ ವಿರುದ್ಧ ನಿರ್ಲಕ್ಷ್ಯ ಪ್ರಕರಣ ದಾಖಲಿಸಿಕೊಂಡು ವಿಚಾರಣೆಗೆ ಬರುವಂತೆ ನೊಟೀಸ್ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
A seven-year-old boy drowned in a water-filled lift pit of an under-construction building at Kannamangala in Bengaluru on Wednesday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm