ಬ್ರೇಕಿಂಗ್ ನ್ಯೂಸ್
12-12-20 12:52 pm Headline Karnataka News Network ಕರ್ನಾಟಕ
ಮೈಸೂರು, ಡಿಸೆಂಬರ್ 12: ಗುರುವಾರ (ಡಿ.11) ರಾತ್ರಿ ಮೈಸೂರು ಹೊರವಲಯದಲ್ಲಿ ನಡೆದ ಬೈಕ್ - ಕಾರು ಅಪಘಾತದಲ್ಲಿ ಮೂವರು ಮೃತಪಟ್ಟಿದ್ದ ಘಟನೆ ನಡೆದಿದ್ದು, ತನಿಖೆ ವೇಳೆ ಆ ಕಾರು ಓಡಿಸುತ್ತಿದ್ದುದು ಬಾಲಕ ಎಂದು ತಿಳಿದುಬಂದಿದೆ. ಇದೀಗ ಬಾಲಕನ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕ 9ನೇ ತರಗತಿ ವಿದ್ಯಾರ್ಥಿಯಾಗಿದ್ದು, ಆತನ ತಂದೆ ಕಾರು ಮಾರಾಟ ಮಳಿಗೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂದಿನಂತೆ ಬಾಲಕನ ತಂದೆ ಗುರುವಾರ ರಾತ್ರಿ 8 ಗಂಟೆಗೆ ಮನೆಗೆ ಬಂದಿದ್ದಾರೆ. ಜೊತೆಗೆ ಮಾರಾಟ ಮಳಿಗೆಯ ಟ್ರಯಲ್ ಕಾರನ್ನು ತಂದಿದ್ದಾರೆ. ಕಾರನ್ನು ಮನೆಯ ಮುಂದೆ ನಿಲ್ಲಿಸಿ ಅನ್ಯ ಕೆಲಸದ ನಿಮಿತ್ತ ದ್ವಿಚಕ್ರ ವಾಹನದಲ್ಲಿ ತೆರಳಿದ್ದಾರೆ.
ಇದೇ ಸಮಯ ಸಾಧಿಸಿದ ಬಾಲಕ ಕಾರನ್ನು ಚಲಾಯಿಸಿಕೊಂಡು ಬೆಂಗಳೂರು-ಮೈಸೂರು ರಸ್ತೆಗೆ ತೆರಳಿದ್ದಾನೆ. ಆತನ ತಪ್ಪಿನಿಂದ ಅಪಘಾತದಲ್ಲಿ ಮೂವರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ.
ಕೆಲ ತಿಂಗಳ ಹಿಂದಷ್ಟೇ ಸಂಚಾರ ವಿಭಾಗದ ಎಸಿಪಿ ಸಂದೇಶ್ ಅವರು ಬಾಲಕ ಓದುತ್ತಿದ್ದ ಶಾಲೆಗೆ ತೆರಳಿ ಸಂಚಾರ ನಿಯಮದ ಬಗ್ಗೆ ಪಾಠ ಹೇಳಿದ್ದರು. ನೀವು ಯಾವುದೇ ಕಾರಣಕ್ಕೂ ವಾಹನ ಚಾಲನೆಗೆ ಮುಂದಾಗಬಾರದು ಎಂದು ತಿಳಿಹೇಳಿದ್ದರು. ಈ ವಿಚಾರವನ್ನು ಬಾಲಕನೇ ಪೊಲೀಸರ ಮುಂದೆ ಹೇಳಿದ್ದಾನೆ.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm