ಬ್ರೇಕಿಂಗ್ ನ್ಯೂಸ್
12-12-20 12:52 pm Headline Karnataka News Network ಕರ್ನಾಟಕ
ಮೈಸೂರು, ಡಿಸೆಂಬರ್ 12: ಗುರುವಾರ (ಡಿ.11) ರಾತ್ರಿ ಮೈಸೂರು ಹೊರವಲಯದಲ್ಲಿ ನಡೆದ ಬೈಕ್ - ಕಾರು ಅಪಘಾತದಲ್ಲಿ ಮೂವರು ಮೃತಪಟ್ಟಿದ್ದ ಘಟನೆ ನಡೆದಿದ್ದು, ತನಿಖೆ ವೇಳೆ ಆ ಕಾರು ಓಡಿಸುತ್ತಿದ್ದುದು ಬಾಲಕ ಎಂದು ತಿಳಿದುಬಂದಿದೆ. ಇದೀಗ ಬಾಲಕನ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕ 9ನೇ ತರಗತಿ ವಿದ್ಯಾರ್ಥಿಯಾಗಿದ್ದು, ಆತನ ತಂದೆ ಕಾರು ಮಾರಾಟ ಮಳಿಗೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂದಿನಂತೆ ಬಾಲಕನ ತಂದೆ ಗುರುವಾರ ರಾತ್ರಿ 8 ಗಂಟೆಗೆ ಮನೆಗೆ ಬಂದಿದ್ದಾರೆ. ಜೊತೆಗೆ ಮಾರಾಟ ಮಳಿಗೆಯ ಟ್ರಯಲ್ ಕಾರನ್ನು ತಂದಿದ್ದಾರೆ. ಕಾರನ್ನು ಮನೆಯ ಮುಂದೆ ನಿಲ್ಲಿಸಿ ಅನ್ಯ ಕೆಲಸದ ನಿಮಿತ್ತ ದ್ವಿಚಕ್ರ ವಾಹನದಲ್ಲಿ ತೆರಳಿದ್ದಾರೆ.
ಇದೇ ಸಮಯ ಸಾಧಿಸಿದ ಬಾಲಕ ಕಾರನ್ನು ಚಲಾಯಿಸಿಕೊಂಡು ಬೆಂಗಳೂರು-ಮೈಸೂರು ರಸ್ತೆಗೆ ತೆರಳಿದ್ದಾನೆ. ಆತನ ತಪ್ಪಿನಿಂದ ಅಪಘಾತದಲ್ಲಿ ಮೂವರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ.
ಕೆಲ ತಿಂಗಳ ಹಿಂದಷ್ಟೇ ಸಂಚಾರ ವಿಭಾಗದ ಎಸಿಪಿ ಸಂದೇಶ್ ಅವರು ಬಾಲಕ ಓದುತ್ತಿದ್ದ ಶಾಲೆಗೆ ತೆರಳಿ ಸಂಚಾರ ನಿಯಮದ ಬಗ್ಗೆ ಪಾಠ ಹೇಳಿದ್ದರು. ನೀವು ಯಾವುದೇ ಕಾರಣಕ್ಕೂ ವಾಹನ ಚಾಲನೆಗೆ ಮುಂದಾಗಬಾರದು ಎಂದು ತಿಳಿಹೇಳಿದ್ದರು. ಈ ವಿಚಾರವನ್ನು ಬಾಲಕನೇ ಪೊಲೀಸರ ಮುಂದೆ ಹೇಳಿದ್ದಾನೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm