ಬ್ರೇಕಿಂಗ್ ನ್ಯೂಸ್
28-10-24 07:40 pm HK News Desk ಕರ್ನಾಟಕ
ಬೆಳಗಾವಿ, ಅ.28: ನಮ್ಮ ಪಕ್ಷಕ್ಕೆ ಒಳ್ಳೆಯದಾಗಲಿ ಹಾರೈಸುತ್ತೇನೆ. ಆದರೆ ವಿಜಯೇಂದ್ರ ಅಧ್ಯಕ್ಷ ಆಗಿರುವ ವರೆಗೂ ಪಕ್ಷದ ಪರ ಪ್ರಚಾರಕ್ಕೆ ಹೋಗಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮತ್ತೆ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಉಪ ಚುನಾವಣೆಯಲ್ಲಿ ಪಕ್ಷಕ್ಕೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ. ಹಾಗೆಂದು ಪಕ್ಷದ ಪರ ಪ್ರಚಾರಕ್ಕೆ ಹೋಗಲ್ಲ. ವಿಜಯೇಂದ್ರ ಇರೋ ವರೆಗೆ ಪಕ್ಷದ ಯಾವುದೇ ಕಾರ್ಯಕ್ರಮಕ್ಕೆ ಹೋಗಲ್ಲ ಎಂದು ಪ್ರಚಾರಕ್ಕೆ ಹೋಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದರು.
![]()
ಬಿ.ಎಸ್ ವೈ ಸಿಎಂ ಆಗಲು ಯೋಗೇಶ್ವರ್ ಕಾರಣ ಎಂಬ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್ ಹೇಳಿಕೆ ನೂರಕ್ಕೆ ನೂರು ಸತ್ಯ ಇದೆ. ಯೋಗೇಶ್ವರ್ ಹಾಗೂ ನಾನು, ಎನ್.ಆರ್ ಸಂತೋಷ್ ಮೂರು ಜನ ಪ್ರಂಟ್ ಲೈನ್ ಇದ್ವಿ. ಸಮ್ಮಿಶ್ರ ಸರ್ಕಾರದಲ್ಲಿ ನಾನು, ಆರ್ ಶಂಕರ್ ಮಂತ್ರಿ ಆಗಿದ್ವಿ. ನಾವು ಅಂದು ಮಂತ್ರಿ ಆದ ದಿನ ಪ್ರತಿಜ್ಞೆ ತೆಗೆದುಕೊಂಡ ಸಂಜೆ ಸಿದ್ದರಾಮಯ್ಯ ಮನೆಗೆ ಹೋಗಿದ್ವಿ. ಅಂದೇ ಸಂಜೆ ಸರ್ಕಾರ ತೆಗೆಯಬೇಕು ಎಂದು ತೀರ್ಮಾನ ಮಾಡಿದ್ವಿ. ಅಂದೇ ಈ ಸರ್ಕಾರ ತೆಗೆಯಬೇಕು ಅಂತಾ ನಾನು ಆರ್ ಶಂಕರ್ ಮಾತಾಡಿದ್ದೆವು ಎಂದು ಹಿಂದಿನ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ ವಿಚಾರವನ್ನು ನೆನಪಿಸಿಕೊಂಡರು.
ಕೆಲವೊಂದು ವಿಷಯ ಈಗ ಬಹಿರಂಗ ಪಡಿಸಲ್ಲ. ಅದರಿಂದ ಉಪ ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕೆ ಮುಜುಗರ ಆಗೋದು ಬೇಡ. ವಿಜಯೇಂದ್ರ ನೇತೃತ್ವ ನಾವು ಒಪ್ಪದಿದ್ರೂ ಪರವಾಗಿಲ್ಲ. ರಾಜ್ಯದಲ್ಲಿ ಪಕ್ಷಕ್ಕೆ ಒಳ್ಳೆಯದಾಗಲಿ ಎಂದೇ ಹೇಳುತ್ತೇನೆ ಎಂದು ಹೇಳಿದರು.
I wish our party all the best. However, former minister Ramesh Jarkiholi has once again expressed his displeasure against Vijayendra, saying that he will not campaign for the party as long as he becomes the party's president.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm