ಬ್ರೇಕಿಂಗ್ ನ್ಯೂಸ್
28-10-24 07:40 pm HK News Desk ಕರ್ನಾಟಕ
ಬೆಳಗಾವಿ, ಅ.28: ನಮ್ಮ ಪಕ್ಷಕ್ಕೆ ಒಳ್ಳೆಯದಾಗಲಿ ಹಾರೈಸುತ್ತೇನೆ. ಆದರೆ ವಿಜಯೇಂದ್ರ ಅಧ್ಯಕ್ಷ ಆಗಿರುವ ವರೆಗೂ ಪಕ್ಷದ ಪರ ಪ್ರಚಾರಕ್ಕೆ ಹೋಗಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮತ್ತೆ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಉಪ ಚುನಾವಣೆಯಲ್ಲಿ ಪಕ್ಷಕ್ಕೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ. ಹಾಗೆಂದು ಪಕ್ಷದ ಪರ ಪ್ರಚಾರಕ್ಕೆ ಹೋಗಲ್ಲ. ವಿಜಯೇಂದ್ರ ಇರೋ ವರೆಗೆ ಪಕ್ಷದ ಯಾವುದೇ ಕಾರ್ಯಕ್ರಮಕ್ಕೆ ಹೋಗಲ್ಲ ಎಂದು ಪ್ರಚಾರಕ್ಕೆ ಹೋಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದರು.
![]()
ಬಿ.ಎಸ್ ವೈ ಸಿಎಂ ಆಗಲು ಯೋಗೇಶ್ವರ್ ಕಾರಣ ಎಂಬ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್ ಹೇಳಿಕೆ ನೂರಕ್ಕೆ ನೂರು ಸತ್ಯ ಇದೆ. ಯೋಗೇಶ್ವರ್ ಹಾಗೂ ನಾನು, ಎನ್.ಆರ್ ಸಂತೋಷ್ ಮೂರು ಜನ ಪ್ರಂಟ್ ಲೈನ್ ಇದ್ವಿ. ಸಮ್ಮಿಶ್ರ ಸರ್ಕಾರದಲ್ಲಿ ನಾನು, ಆರ್ ಶಂಕರ್ ಮಂತ್ರಿ ಆಗಿದ್ವಿ. ನಾವು ಅಂದು ಮಂತ್ರಿ ಆದ ದಿನ ಪ್ರತಿಜ್ಞೆ ತೆಗೆದುಕೊಂಡ ಸಂಜೆ ಸಿದ್ದರಾಮಯ್ಯ ಮನೆಗೆ ಹೋಗಿದ್ವಿ. ಅಂದೇ ಸಂಜೆ ಸರ್ಕಾರ ತೆಗೆಯಬೇಕು ಎಂದು ತೀರ್ಮಾನ ಮಾಡಿದ್ವಿ. ಅಂದೇ ಈ ಸರ್ಕಾರ ತೆಗೆಯಬೇಕು ಅಂತಾ ನಾನು ಆರ್ ಶಂಕರ್ ಮಾತಾಡಿದ್ದೆವು ಎಂದು ಹಿಂದಿನ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ ವಿಚಾರವನ್ನು ನೆನಪಿಸಿಕೊಂಡರು.
ಕೆಲವೊಂದು ವಿಷಯ ಈಗ ಬಹಿರಂಗ ಪಡಿಸಲ್ಲ. ಅದರಿಂದ ಉಪ ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕೆ ಮುಜುಗರ ಆಗೋದು ಬೇಡ. ವಿಜಯೇಂದ್ರ ನೇತೃತ್ವ ನಾವು ಒಪ್ಪದಿದ್ರೂ ಪರವಾಗಿಲ್ಲ. ರಾಜ್ಯದಲ್ಲಿ ಪಕ್ಷಕ್ಕೆ ಒಳ್ಳೆಯದಾಗಲಿ ಎಂದೇ ಹೇಳುತ್ತೇನೆ ಎಂದು ಹೇಳಿದರು.
I wish our party all the best. However, former minister Ramesh Jarkiholi has once again expressed his displeasure against Vijayendra, saying that he will not campaign for the party as long as he becomes the party's president.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm