ಬ್ರೇಕಿಂಗ್ ನ್ಯೂಸ್
30-10-24 12:18 pm HK News Desk ಕರ್ನಾಟಕ
ಚಿಕ್ಕಮಗಳೂರು, ಅ 30: ಹಾಸನಾಂಬೆ ದರ್ಶನಕ್ಕೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು, ಮಹಿಳೆ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಗವನಹಳ್ಳಿ ಗ್ರಾಮದ ಮಂಜು-ವನಿತಾ ದಂಪತಿ ಪ್ರಯಾಣಿಸುತ್ತಿದ್ದ ಕಾರು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಕೆರೆಗೆ ಬಿದ್ದಿದೆ
ಮಂಜು ಪತ್ನಿ ವನಿತಾ (38) ಮೃತಪಟ್ಟವರು. ಕಾರು ಚಲಾಯಿಸುತ್ತಿದ್ದ ಮಂಜು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೂಡಲೇ ಗ್ರಾಮಸ್ಥರು ಇಬ್ಬರನ್ನು ಬದುಕಿಸಲು ಹರಸಾಹಸಪಟ್ಟಿದ್ದಾರೆ. ಬೆಳಗಿನ ಜಾವದ ಕತ್ತಲಲ್ಲು ಕೂಡ ಕಲ್ಕೆರೆ ಗ್ರಾಮಸ್ಥರು ಕೆರೆಗೆ ಇಳಿದು ಕಾರಿಗೆ ಹಗ್ಗ ಕಟ್ಟಿ ಎಳೆದಿದ್ದಾರೆ. ಕಾರಿನ ಚಾಲಕ ಮಂಜು ಪ್ರಾಣಾಪಾಯದಿಂದ ಪಾರಾಗಿದ್ದು, ಮಂಜು ಪತ್ನಿ ವನಿತಾ ಸಾವನ್ನಪ್ಪಿದ್ದಾರೆ. ಕಾರಿನಿಂದ ಮಹಿಳೆಯನ್ನು ಹೊರತಂತ ಗ್ರಾಮಸ್ಥರು ಅವರನ್ನ ಬದುಕಿಸಲು ತೀವ್ರ ಹರಸಾಹಸಪಟ್ಟಿದ್ದಾರೆ. ಎದೆ ಬಡಿದು, ಬಾಯಿಗೆ ಉಸಿರು ನೀಡಿ, ಕೈಕಾಲು ಉಜ್ಜಿ ಜೀವ ಉಳಿಸಲು ಪ್ರಯತ್ನಿಸಿದ್ದಾರೆ. ಆದರೆ, ಕಾರು ಕೆರೆಯಲ್ಲಿ ಮುಳುಗಿ ನೀರು ಕುಡಿದಿದ್ದ ವನಿತಾ ಉಸಿರುಗಟ್ಡಿ ಸಾವನ್ನಪ್ಪಿದ್ದಾರೆ.
ಬೇಲೂರು ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ
Chikkamagaluru car falls into lake, wife killed, husband surives accident. The deceased has been identified as Vanitha. Villagers tired hard to save her but she breathed her last.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
24-02-26 01:50 pm
HK News Desk
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm