ಬ್ರೇಕಿಂಗ್ ನ್ಯೂಸ್
08-08-20 11:58 am Headline Karnataka News Network ಕರ್ನಾಟಕ
ಚಾಮರಾಜನಗರ, ಆಗಸ್ಟ್ 8: ಆಗಸ್ಟ್ 10ರ ಸೋಮವಾರ ಮಧ್ಯಾಹ್ನ 3 ಗಂಟೆಗೆ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂತ ಪ್ರಕಟಗೊಳ್ಳಲಿದೆ. ಈ ಬಾರಿ ವಿದ್ಯಾರ್ಥಿಗಳ ಮೊಬೈಲ್ಗೆ ಎಸ್.ಎಂ.ಎಸ್. ಮೂಲಕ ಫಲಿತಾಂಶ ಬರಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್ ಅವರು, ಕೋವಿಡ್-19 ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಗುಂಪು ಗೂಡಬಾರದು ಎಂಬ ದೃಷ್ಟಿಯಿಂದ ಪ್ರತಿ ವಿದ್ಯಾರ್ಥಿಯ ಮೊಬೈಲ್ ಗೆ ಫಲಿತಾಂಶ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ವೆಬ್ಸೈಟ್ನಲ್ಲೂ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.
ಅನುತ್ತೀರ್ಣರಾದವರು ಯಾರು ಸಹ ನಿರಾಶರಾಗುವುದು ಬೇಡ. ಜೀವನದಲ್ಲಿ ಇದೇ ಕೊನೇ ಅಲ್ಲ. ಇದೂ ಒಂದು ಭಾಗ ಅಷ್ಟೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm