ಬ್ರೇಕಿಂಗ್ ನ್ಯೂಸ್
03-11-24 09:56 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ನ 03: ನೀರಿನ ಹೊಂಡದಲ್ಲಿ ಬಿದ್ದು ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕಂಬತ್ತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಓರ್ವ ಯುವತಿ ಇಬ್ಬರು ಯುವಕರು ನೀರು ಪಾಲಾದ ದುರಂತಕ್ಕೆ ಈ ಗ್ರಾಮ ಸಾಕ್ಷಿಯಾಗಿದೆ.
ಮೃತರನ್ನು 27 ವರ್ಷದ ರಂಜಿತ್, 21 ವರ್ಷದ ಅಭಿಲಾಷ್ ಹಾಗೂ 24 ವರ್ಷದ ರಮ್ಯ ಎಂದು ಗುರುತಿಸಲಾಗಿದೆ. ಯಲಹಂಕ ನಿವಾಸಿ ಸುಭ್ರಮಣಿ ಅವರ ಮಗ ರಂಜನ್ ಕಮ್ಮತ್ತನಹಳ್ಳಿ ಮೂಲದ ಬೆಂಗಳೂರಿನ ಕಿತ್ತಗಾನಹಳ್ಳಿ ನಿವಾಸಿ ಲಕ್ಷ್ಮೀನಾರಾಯಣಪ್ಪ ಅವರ ಮಗಲ ಅಭಿಲಾಷ್, ಬೆಂಗಳೂರಿನ ಕಮ್ಮತ್ತನಹಳ್ಳಿ ನಿವಾಸಿ ನಾಗಭೂಷಣ್ ಅವರ ಪುತ್ರಿ ರಮ್ಯಾ ಎಂದು ಮೃತರನ್ನು ಗುರುತಿಸಲಾಗಿದೆ.
ದೀಪಾವಳಿ ವೇಳೆ ಹಬ್ಬಕ್ಕೆ ಊರಿಗೆ ಅಂತ ಬಂದಿದ್ದ ಯುವತಿ ಯುವಕರು ಈಜಲು ಹೋಗಿದ್ದಾರೆ. ಈ ವೇಳೆ ಈಜು ಬಾರದೆ ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Chikkaballapur three youths killed after Drowning into pond which their visit to home due to deepavali.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm