ಬ್ರೇಕಿಂಗ್ ನ್ಯೂಸ್
06-11-24 11:04 am HK News Desk ಕರ್ನಾಟಕ
ಗದಗ, ನ 6: ಕೌಟುಂಬಿಕ ಕಲಹ ಹಿನ್ನೆಲೆ ಮೂರು ಮಕ್ಕಳನ್ನು ತುಂಗಭದ್ರಾ ನದಿಗೆ ಎಸೆದು ತಾನೂ ನದಿಗೆ ಹಾರಿದ ಘಟನೆ ತಾಲೂಕಿನ ಕೊರ್ಲಹಳ್ಳಿ ಬಳಿ ಮಂಗಳವಾರ ನಡೆದಿದೆ.
ಮುಂಡರಗಿ ತಾಲೂಕಿನ ಮಕ್ತುಂಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ (38), ಮಕ್ಕಳಾದ ವೇದಾಂತ (3), ಪವನ (4), ಧನ್ಯಾ (6) ಎಂಬ ನದಿಗೆ ಎಸೆದು ತಾನೂ ನದಿಗೆ ಹಾರಿದ್ದಾನೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಇಬ್ಬರು ಮಕ್ಕಳು ಹಾಗೂ ಅಳಿಯನ ಮಗ ಸೇರಿ ಮೂವರು ಮಕ್ಕಳನ್ನು ಮಕ್ತುಂಪೂರ ಗ್ರಾಮದಿಂದ ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಬಂದು ಕೊರ್ಲಹಳ್ಳಿ ಬಳಿಯ ತುಂಗಭದ್ರಾ ನದಿಗೆ ಆಡ್ಡಲಾಗಿ ಕಟ್ಟಿರುವ ಸೇತುವೆ ಮೇಲಿನಿಂದ ಮಕ್ಕಳನ್ನು ಎಸೆದು ತಾನೂ ನದಿಗೆ ಹಾರಿದ್ದಾನೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಧಾವಿಸಿದ್ದು, ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರೊಂದಿಗೆ ಹುಟುಕಾಟ
ನಡೆಸುತ್ತಿದ್ದಾರೆ.
Gadag father throws three children to river and commits suicide. Family issue is said to be the reason for this extreme step. Police are now investigating the case.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm