ಬ್ರೇಕಿಂಗ್ ನ್ಯೂಸ್
06-11-24 09:31 pm Bangalore Correspondent ಕರ್ನಾಟಕ
ಬೆಂಗಳೂರು, ನ 06: ಬಿಎಂಟಿಸಿ ಬಸ್ ಚಲಾಯಿಸುತ್ತಿರುವಾಗಲೇ ಹೃದಯಾಘಾತದಿಂದ ಚಾಲಕ ಮೃತಪಟ್ಟ ಘಟನೆ ಯಶವಂತಪುರ ಬಳಿ ನಡೆದಿದೆ. ಬಿಎಂಟಿಸಿ ಡಿಪೋ 40ರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಾಸನ ಮೂಲದ ಕಿರಣ್ ಕುಮಾರ್ (38) ಮೃತಪಟ್ಟ ಬಸ್ ಚಾಲಕ ಎಂದು ಬಿಎಂಟಿಸಿ ಅಧಿಕಾರಿಗಳು ದೃಢಪಡಿಸಿದ್ದಾರೆ.
ಕರ್ತವ್ಯ ಮುಗಿಸಿ ಕೊನೆಯ ಸುತ್ತುವಳಿಯಲ್ಲಿ, ನೆಲಮಂಗಲದಿಂದ ದಾಸನಪುರ ಘಟಕಕ್ಕೆ ಬರುವಾಗ ಚಾಲಕ ಕಿರಣ್ಗೆ ಹಠಾತ್ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಡ್ರೈವರ್ ಸೀಟ್ನಿಂದ ಪಕ್ಕಕ್ಕೆ ಜಾರಿ ಬಿದ್ದಿದ್ದಾನೆ. ಚಲನೆಯಲ್ಲಿದ್ದ ಬಸ್, ಈ ವೇಳೆ ಪಕ್ಕದಲ್ಲಿದ್ದ ಮತ್ತೊಂದು ಬಿಎಂಟಿಸಿ ಬಸ್ಗೆ ಸ್ವಲ್ಪ ಡಿಕ್ಕಿ ಹೊಡೆದಿದೆ.
ಇದನ್ನು ಗಮನಿಸಿದ ನಿರ್ವಾಹಕ ಓಬಳೇಶ್ ಚಲಿಸುತ್ತಿದ್ದ ಬಸ್ ಕೂಡಲೇ ನಿಲ್ಲಿಸಿ ಚಾಲಕನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಕಿರಣ್ ಕುಮಾರ್ ಕೊನೆಯುಸಿರೆಳೆದಿದ್ದು, ಮರಣ ಹೊಂದಿರುವ ಬಗ್ಗೆ ವೈದ್ಯರು ಕೂಡ ಧೃಢಪಡಿಸಿದ್ದಾರೆ.
ಬಸ್ ರಸ್ತೆಯ ಒಂದು ಬದಿಗೆ ವಾಲುತ್ತಾ ಸಾಗಿತ್ತು. ಪಕ್ಕದಲ್ಲಿದ್ದ ಮತ್ತೊಂದು ಬಿಎಂಟಿಸಿ ಬಸ್ಗೆ ಸ್ಪಲ್ಪ ಡಿಕ್ಕಿಯೂ ಹೊಡೆದಿದೆ. ಇನ್ನೇನು ದೊಡ್ಡ ಪ್ರಮಾಣದ ಅನಾಹುತ ಸಂಭವಿಸಬೇಕು ಅನ್ನುವಷ್ಟರಲ್ಲೇ ನಿರ್ವಾಹಕ ಓಬಳೇಶ್ ಚಾಲಕನ ಸೀಟಿನಲ್ಲಿ ಕುಳಿತು ಬಸ್ ಅನ್ನು ತಕ್ಷಣ ನಿಲ್ಲಿಸಿದ್ದಾರೆ. ಮಾರ್ಗ ಸಂಖ್ಯೆ 256M/1, ವಾಹನ ಸಂಖ್ಯೆ F- 4007 ಆಗಿದ್ದು, ನಿರ್ವಾಹಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಬಿಎಂಟಿಸಿ ಬಸ್ ಚಲಾಯಿಸುತ್ತಿರುವಾಗಲೇ ಡ್ರೈವರ್ ಕಿರಣ್ ಅವರಿಗೆ ಹೃದಯಾಘಾತವಾಗಿದೆ. ತಕ್ಷಣವೇ ಬಸ್ ಕಂಡಕ್ಟರ್ ಓಬ್ಳೇಶ್ ಸಂಚರಿಸುತ್ತಿದ್ದ ಬಸ್ ಅನ್ನು ನಿಲ್ಲಿಸಿ, 50ಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ.@RLR_BTM @BMTC_BENGALURU#BMTCBusIncident #Bengaluru #BusConductor #BusDriver… pic.twitter.com/RGFQNaUA50
— NewsFirst Kannada (@NewsFirstKan) November 6, 2024
BMTC bus driver dies of heart attack while driving bus, video recorded. Timely presence of the bus conductor has saved many lives of the passengers. The video of this incident as gone viral on social media.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm