ಬ್ರೇಕಿಂಗ್ ನ್ಯೂಸ್
06-11-24 10:51 pm HK News Desk ಕರ್ನಾಟಕ
ಹಾವೇರಿ, ನ.6: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯಿ ತಂಡದ ಗ್ಯಾಂಗ್ ಸ್ಟರ್ ಆರೋಪಿಯನ್ನು ಹಾವೇರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿ ತಲೆಮರೆಸಿಕೊಂಡಿದ್ದ ರಾಜಸ್ಥಾನದ ಜಲ್ಮೋರ್ ನಿವಾಸಿ ಬಿಕಾರಾಮ್ ಹಾವೇರಿಯಲ್ಲಿ ಸಿಕ್ಕಿಬಿದ್ದಿದ್ದಾನೆ. ಬಿಕಾರಾಮ್ನನ್ನು ಹಾವೇರಿ ನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ.
![]()
ರಾಜಸ್ಥಾನ ಮೂಲದ ಬಿಕಾರಾಮ್ ಕೂಲಿ ಕೆಲಸಕ್ಕೆಂದು ಇತ್ತೀಚೆಗೆ ಹಾವೇರಿ ನಗರಕ್ಕೆ ಬಂದಿದ್ದ. ಇಲ್ಲಿನ ಗೌಡರ ಓಣಿಯಲ್ಲಿ ಕೊಠಡಿ ವೊಂದರಲ್ಲಿ ಕೂಲಿಕಾರರೊಂದಿಗೆ ವಾಸವಾಗಿದ್ದ. ಗ್ರಿಲ್ ಕೆಲಸ ಮಾಡಿಕೊಂಡಿದ್ದ. ಮುಂಬೈ ಪೊಲೀಸರ ಮಾಹಿತಿ ಆಧಾರದಲ್ಲಿ ಆರೋಪಿಯನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ
ಆರೋಪಿಯನ್ನು ಮುಂಬೈ ಪೊಲೀಸರಿಗೆ ಒಪ್ಪಿಸಲಾಗಿದೆ. ಬಿಕಾರಾಮ್ ಈ ಮೊದಲು ಬೇರೆಡೆ ಕೆಲಸ ಮಾಡುತ್ತಿದ್ದ. ಒಂದೂವರೆ ತಿಂಗಳ ಹಿಂದೆ ಕೂಲಿಗಾಗಿ ಹಾವೇರಿಗೆ ಬಂದಿದ್ದ ಎನ್ನಲಾಗಿದೆ. ಮುಂಬೈ ಪೊಲೀಸರ ಮಾಹಿತಿ ಆಧಾರದ ಮೇಲೆ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
The Haveri District Police arrested a man from Rajasthan in Haveri on Wednesday on the charge of issuing death threat to Bollywood star Salman Khan and handed him over to the Anti Terrorism Squad (ATS) of Maharashtra.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm