ಬ್ರೇಕಿಂಗ್ ನ್ಯೂಸ್
09-11-24 02:34 pm HK News Desk ಕರ್ನಾಟಕ
ಕಲಬುರಗಿ, ನ 09: ತಾಲ್ಲೂಕಿನ ಮರಗುತ್ತಿ ಕ್ರಾಸ್ ಆನಂದ ಶಾಲೆ ಸಮೀಪ ಬಂಜಾರಾ ಹಿಲ್ಸ್ ದಾಬಾ ಬಳಿ ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಡಿಕ್ಕಿಯಾಗಿ ಸ್ಥಳದಲ್ಲೆ ನಾಲ್ವರು ಮೃತಪಟ್ಟ ಘಟನೆ ಇಂದು ನಸುಕಿನ ಜಾವ ನಡೆದಿದೆ.
ಹೈದರಾಬಾದ್ ನ ಭಾರ್ಗವ ಕೃಷ್ಣ (55), ಇವರ ಪತ್ನಿ ಸಂಗೀತಾ (45), ಪುತ್ರ ಉತ್ತಮ ರಾಘವನ್ (28) ಮೃತಪಟ್ಟವರು ಎಂದು ತಿಳಿದು ಬಂದಿದೆ. ಮೃತ ಚಾಲಕನ ಗುರುತು ಪತ್ತೆಯಾಗಿಲ್ಲ.
ಇವರೆಲ್ಲರೂ ಹೈದರಾಬಾದ್ ನಿವಾಸಿಗಳಾಗಿದ್ದು ಜಿಲ್ಲೆಯ ಧಾರ್ಮಿಕ ಕ್ಷೇತ್ರ ಗಾಣಗಾಪುರದ ದತ್ತನ ದರ್ಶನಕ್ಕೆ ತೆರಳುತ್ತಿದ್ದರು. ಅವರ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು ಕುಟುಂಬಸ್ಥರು ಬರುವವರೆಗೆ ನಿಖರ ಮಾಹಿತಿ ಗೊತ್ತಾಗುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಕಮಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಕಮಲಾಪುರ ಸಿಪಿಐ ಭೇಟಿ ನೀಡಿ ಪರೀಶಿಲನೆ ನಡೆಸಿದರು.
Four people were killed after their car collided with a pickup goods vehicle near Maragutti cross in Kamalapura taluk here, during the early hours on Saturday, police said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm