ಬ್ರೇಕಿಂಗ್ ನ್ಯೂಸ್
09-11-24 02:34 pm HK News Desk ಕರ್ನಾಟಕ
ಕಲಬುರಗಿ, ನ 09: ತಾಲ್ಲೂಕಿನ ಮರಗುತ್ತಿ ಕ್ರಾಸ್ ಆನಂದ ಶಾಲೆ ಸಮೀಪ ಬಂಜಾರಾ ಹಿಲ್ಸ್ ದಾಬಾ ಬಳಿ ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಡಿಕ್ಕಿಯಾಗಿ ಸ್ಥಳದಲ್ಲೆ ನಾಲ್ವರು ಮೃತಪಟ್ಟ ಘಟನೆ ಇಂದು ನಸುಕಿನ ಜಾವ ನಡೆದಿದೆ.
ಹೈದರಾಬಾದ್ ನ ಭಾರ್ಗವ ಕೃಷ್ಣ (55), ಇವರ ಪತ್ನಿ ಸಂಗೀತಾ (45), ಪುತ್ರ ಉತ್ತಮ ರಾಘವನ್ (28) ಮೃತಪಟ್ಟವರು ಎಂದು ತಿಳಿದು ಬಂದಿದೆ. ಮೃತ ಚಾಲಕನ ಗುರುತು ಪತ್ತೆಯಾಗಿಲ್ಲ.
ಇವರೆಲ್ಲರೂ ಹೈದರಾಬಾದ್ ನಿವಾಸಿಗಳಾಗಿದ್ದು ಜಿಲ್ಲೆಯ ಧಾರ್ಮಿಕ ಕ್ಷೇತ್ರ ಗಾಣಗಾಪುರದ ದತ್ತನ ದರ್ಶನಕ್ಕೆ ತೆರಳುತ್ತಿದ್ದರು. ಅವರ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು ಕುಟುಂಬಸ್ಥರು ಬರುವವರೆಗೆ ನಿಖರ ಮಾಹಿತಿ ಗೊತ್ತಾಗುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಕಮಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಕಮಲಾಪುರ ಸಿಪಿಐ ಭೇಟಿ ನೀಡಿ ಪರೀಶಿಲನೆ ನಡೆಸಿದರು.
Four people were killed after their car collided with a pickup goods vehicle near Maragutti cross in Kamalapura taluk here, during the early hours on Saturday, police said.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm