ಬ್ರೇಕಿಂಗ್ ನ್ಯೂಸ್
13-11-24 07:07 pm Bangalore Correspondent ಕರ್ನಾಟಕ
ಬೆಂಗಳೂರು, ನ.13: ಬೇಲೆಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಣೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕಾರವಾರ ಶಾಸಕ ಸತೀಶ್ ಸೈಲ್ ಹಾಗೂ ಇತರ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ರಿಲೀಫ್ ನೀಡಿದ್ದು ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಹೈಕೋರ್ಟ್ ಆದೇಶ ನೀಡಿದೆ.
ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿದ್ದು, ನ್ಯಾಯಾಲಯ ವಿಧಿಸಿರುವ ದಂಡದ ಮೊತ್ತದಲ್ಲಿ ಶೇ. 25 ರಷ್ಟು ಕೋರ್ಟ್ ನಲ್ಲಿ ಠೇವಣಿ ಇಡುವಂತೆ ಹೇಳಿದೆ. ಇದರಂತೆ, ಆರೋಪಿಗಳು ನ.14ರಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ತಮ್ಮ ಶಿಕ್ಷೆ ರದ್ದು ಪಡಿಸುವಂತೆ ಸತೀಶ್ ಸೈಲ್, ಉದ್ಯಮಿಗಳಾದ ಸ್ವಸ್ತಿಕ್ ನಾಗರಾಜ್, ಕೆವಿಎನ್ ಗೋವಿಂದರಾಜ್ ಮತ್ತು ಚೇತನ್ ಶಾ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಹೈಕೋರ್ಟ್ ಸಿಬಿಐಗೆ ನೋಟಿಸ್ ಕೂಡ ಜಾರಿ ಮಾಡಿತ್ತು.
ಮೆಸರ್ಸ್ ಮಲ್ಲಿಕಾರ್ಜುನ್ ಶಿಪ್ಪಿಂಗ್ ಪ್ರೈ ಲಿಮಿಟೆಡ್ ಮತ್ತು ಅದರ ಮಾಲಕ ಸತೀಶ್ ಸೈಲ್ ಪ್ರತ್ಯೇಕವಾಗಿ ಸಲ್ಲಿಸಿರುವ 6 ಅರ್ಜಿಗಳು, ಉದ್ಯಮಿಗಳಾದ ಸ್ವಸ್ತಿಕ್ ನಾಗರಾಜ್, ಕೆವಿಎನ್ ಗೋವಿಂದರಾಜ್ ಮತ್ತು ಚೇತನ್ ಶಾ ಹಾಗೂ ಆಶಾಪುರ ಮೈನ್ಸ್ ಲಿಮಿಟೆಡ್, ಶ್ರೀ ಲಕ್ಷ್ಮೀ ವೆಂಕಟೇಶ್ವರ ಮಿನರಲ್ಸ್ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಮಾಡಿದ್ದು ಸದ್ಯಕ್ಕೆ ಶಿಕ್ಷೆಯನ್ನು ತತ್ಕಾಲಕ್ಕೆ ಅಮಾನತುಗೊಳಿಸಿದೆ.
ಅಂಕೋಲಾ ತಾಲೂಕಿನ ಬೇಲೆಕೇರಿಯಲ್ಲಿ 2009- 2010ರಲ್ಲಿ ಅರಣ್ಯಾಧಿಕಾರಿಗಳು 200 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಸುಮಾರು 11,312 ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಜಪ್ತಿ ಮಾಡಿದ್ದರು. ಈ ಅದಿರನ್ನು ಬೇಲೆಕೇರಿ ಬಂದರಿನ ಅಧಿಕಾರಿ ಮಹೇಶ್ ಬಿಳಿಯ ಅವರ ಸುಪರ್ದಿಗೆ ನೀಡಲಾಗಿತ್ತು. ಆದರೆ ಮಹೇಶ್ ಬಿಳಿಯ, ಶಾಸಕ ಸತೀಶ್ ಸೈಲ್ ಹಾಗೂ ಇತರ ಆರೋಪಿಗಳು ಸೇರಿ ಅದಿರನ್ನು ಕಳವುಗೈದು ಮಾರಾಟ ಮಾಡಿದ್ದರು.
Illegal export of seized iron case, Satish Sail gets stay on imprisonment. Mr. Sail and a few other convicts, who have also filed appeals against their conviction, have pleaded with the court to suspend their sentence and enlarge them on bail during the pendency of their appeals.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm