ಬ್ರೇಕಿಂಗ್ ನ್ಯೂಸ್
14-11-24 01:55 pm HK News Desk ಕರ್ನಾಟಕ
ಶಿವಮೊಗ್ಗ, ನ 14: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಬುಧವಾರ ನಾಪತ್ತೆಯಾಗಿದ್ದ ಮೂವರು ಯುವಕರ ಮೃತದೇಹ ಇಂದು ಗುರುವಾರ ನ.14 ಪತ್ತೆಯಾಗಿದೆ.
ಕಳಸವಳ್ಳಿ ಗ್ರಾಮದ ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಮೂರು ಯುವಕರು ನಾಪತ್ತೆಯಾಗಿದ್ದರು. ಚೇತನ ಜೈನ್ (28) ರಾಜು (28) ಹಾಗೂ ಸಂದೀಪ್ (30) ಶವವಾಗಿ ಪತ್ತೆಯಾಗಿದ್ದಾರೆ. ಇವರು ಹುಲಿದೇವರಬನ ನಿವಾಸಿಗಳು ಎಂದು ತಿಳಿದುಬಂದಿದೆ.
ಬುಧವಾರ ಮಧ್ಯಾಹ್ನ ಹೊಳೆ ಊಟಕ್ಕೆ ಕಳಸವಳ್ಳಿ ಬಳಿಯ ಶರಾವತಿ ಹಿನ್ನೀರಿನಲ್ಲಿ ತೆಪ್ಪದಲ್ಲಿ ಹೋಗಿ ಹಿಂತಿರುಗುವಾಗ ತೆಪ್ಪ ಮಗುಚಿ ಬಿದ್ದಿದ್ದು, ಮೂರು ಸ್ನೇಹಿತರು ನಾಪತ್ತೆಯಾಗಿದ್ದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಮೂವರು ಯುವಕರ ಮೃತದೇಹಕ್ಕಾಗಿ ರಾತ್ರಿಯಿಡಿ ಶೋಧ ಕಾರ್ಯ ನಡೆಸಿ ಇಂದು ಮಧ್ಯಾಹ್ನ ಮೂವರ ಮೃತ ದೇಹವನ್ನ ಪತ್ತೆ ಮಾಡಿದ್ದಾರೆ.
ಇನ್ನು ತೆಪ್ಪ ಮುಗುಚಿ ಬಿದ್ದಾಗ ಐವರ ಪೈಕಿ ನವೀನ್ ಮತ್ತು ಯಶ್ವಂತ್ ನೀರಿನಲ್ಲಿ ಈಜಾಡಿಕೊಂಡು ಬಚಾವಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Three youths reportedly drowned in the backwaters of the Sharavathi river after a coracle capsized near Kalasavalli in Sagar taluk in Shivamogga on Wednesday. Three bodies of the youths have been found.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm