ಬ್ರೇಕಿಂಗ್ ನ್ಯೂಸ್
19-11-24 11:05 pm Bangalore Correspondent ಕರ್ನಾಟಕ
ಬೆಂಗಳೂರು, ನ.19: ಅಬಕಾರಿ ಇಲಾಖೆಯ ಭ್ರಷ್ಟಾಚಾರ, ಲಂಚಕೋರ ಸಚಿವನ ವಿರುದ್ಧ ನ.20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್ ಮಾಡಿ ಮುಷ್ಕರ ಮಾಡುವುದಾಗಿ ಮದ್ಯ ಮಾರಾಟಗಾರರ ಸಂಘ ಕರೆ ನೀಡಿತ್ತು. ಮಂಗಳವಾರ ತುರ್ತಾಗಿ ಮುಖ್ಯಮಂತ್ರಿಯವರು ಸಭೆ ಕರೆದು ಮಾತನಾಡಿದ್ದು, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಮದ್ಯ ಮಾರಾಟ ಬಂದ್ ಮಾಡುವ ನಿರ್ಧಾರವನ್ನು ಮುಂದೂಡಿರುವುದಾಗಿ ಸಂಘದ ಪದಾಧಿಕಾರಿಗಳು ಪ್ರಕಟಿಸಿದ್ದಾರೆ.
ಇತ್ತೀಚೆಗೆ ಮದ್ಯ ಮಾರಾಟ ಸಂಘದ ಪ್ರತಿನಿಧಿಗಳು ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ್ ವಿರುದ್ಧ ಭಾರೀ ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡಿದ್ದರು. ಅಬಕಾರಿ ಇಲಾಖೆಯಲ್ಲಿ ಅಧಿಕಾರಿಗಳನ್ನು ಪೋಸ್ಟಿಂಗ್ ಮಾಡುವುದಕ್ಕೂ ದೊಡ್ಡ ಮೊತ್ತದ ಲಂಚ ಪಡೆಯುತ್ತಿದ್ದಾರೆಂದು ಆರೋಪ ಕೇಳಿಬಂದಿತ್ತು. ಪ್ರತಿ ತಿಂಗಳು ಲಂಚ ಪಡೆಯುವ ವಿಚಾರವೂ ಚರ್ಚೆಯಾಗಿತ್ತು. ಇದನ್ನು ಖಂಡಿಸಿ ಮದ್ಯ ವ್ಯಾಪಾರಸ್ಥರು ಒಂದು ದಿನ ಮುಷ್ಕರ ಹೂಡುವ ಬೆದರಿಕೆ ಹಾಕಿದ್ದರು.
ಇದರಿಂದ ತೀವ್ರ ಕಸಿವಿಸಿಯಾಗಿದ್ದ ಕಾಂಗ್ರೆಸ್ ಸರ್ಕಾರವು ಮದ್ಯ ಮಾರಾಟ ಸಂಘದ ಪದಾಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದರು. ಬೆಂಗಳೂರಿನ ಮದ್ಯ ವ್ಯಾಪಾರಸ್ಥರು ಬಂದ್ ಮಾಡುವುದಿಲ್ಲ ಎಂದಿದ್ದರೂ ರಾಜ್ಯ ಪ್ರತಿನಿಧಿಗಳು ಬಂದ್ ಗೆ ಕರೆ ನೀಡಿದ್ದರು. ಇದೀಗ ಸಿಎಂ ಭರವಸೆ ಹಿನ್ನೆಲೆಯಲ್ಲಿ ಬಂದ್ ಕರೆಯನ್ನು ಮುಂದೂಡಿಕೆ ಮಾಡಿದ್ದಾರೆ.
November 20th Liquor Trade Bandh postpone after CMs Promise in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm