ಬ್ರೇಕಿಂಗ್ ನ್ಯೂಸ್
19-11-24 11:05 pm Bangalore Correspondent ಕರ್ನಾಟಕ
ಬೆಂಗಳೂರು, ನ.19: ಅಬಕಾರಿ ಇಲಾಖೆಯ ಭ್ರಷ್ಟಾಚಾರ, ಲಂಚಕೋರ ಸಚಿವನ ವಿರುದ್ಧ ನ.20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್ ಮಾಡಿ ಮುಷ್ಕರ ಮಾಡುವುದಾಗಿ ಮದ್ಯ ಮಾರಾಟಗಾರರ ಸಂಘ ಕರೆ ನೀಡಿತ್ತು. ಮಂಗಳವಾರ ತುರ್ತಾಗಿ ಮುಖ್ಯಮಂತ್ರಿಯವರು ಸಭೆ ಕರೆದು ಮಾತನಾಡಿದ್ದು, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಮದ್ಯ ಮಾರಾಟ ಬಂದ್ ಮಾಡುವ ನಿರ್ಧಾರವನ್ನು ಮುಂದೂಡಿರುವುದಾಗಿ ಸಂಘದ ಪದಾಧಿಕಾರಿಗಳು ಪ್ರಕಟಿಸಿದ್ದಾರೆ.
ಇತ್ತೀಚೆಗೆ ಮದ್ಯ ಮಾರಾಟ ಸಂಘದ ಪ್ರತಿನಿಧಿಗಳು ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ್ ವಿರುದ್ಧ ಭಾರೀ ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡಿದ್ದರು. ಅಬಕಾರಿ ಇಲಾಖೆಯಲ್ಲಿ ಅಧಿಕಾರಿಗಳನ್ನು ಪೋಸ್ಟಿಂಗ್ ಮಾಡುವುದಕ್ಕೂ ದೊಡ್ಡ ಮೊತ್ತದ ಲಂಚ ಪಡೆಯುತ್ತಿದ್ದಾರೆಂದು ಆರೋಪ ಕೇಳಿಬಂದಿತ್ತು. ಪ್ರತಿ ತಿಂಗಳು ಲಂಚ ಪಡೆಯುವ ವಿಚಾರವೂ ಚರ್ಚೆಯಾಗಿತ್ತು. ಇದನ್ನು ಖಂಡಿಸಿ ಮದ್ಯ ವ್ಯಾಪಾರಸ್ಥರು ಒಂದು ದಿನ ಮುಷ್ಕರ ಹೂಡುವ ಬೆದರಿಕೆ ಹಾಕಿದ್ದರು.
ಇದರಿಂದ ತೀವ್ರ ಕಸಿವಿಸಿಯಾಗಿದ್ದ ಕಾಂಗ್ರೆಸ್ ಸರ್ಕಾರವು ಮದ್ಯ ಮಾರಾಟ ಸಂಘದ ಪದಾಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದರು. ಬೆಂಗಳೂರಿನ ಮದ್ಯ ವ್ಯಾಪಾರಸ್ಥರು ಬಂದ್ ಮಾಡುವುದಿಲ್ಲ ಎಂದಿದ್ದರೂ ರಾಜ್ಯ ಪ್ರತಿನಿಧಿಗಳು ಬಂದ್ ಗೆ ಕರೆ ನೀಡಿದ್ದರು. ಇದೀಗ ಸಿಎಂ ಭರವಸೆ ಹಿನ್ನೆಲೆಯಲ್ಲಿ ಬಂದ್ ಕರೆಯನ್ನು ಮುಂದೂಡಿಕೆ ಮಾಡಿದ್ದಾರೆ.
November 20th Liquor Trade Bandh postpone after CMs Promise in Mangalore.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm