ಬ್ರೇಕಿಂಗ್ ನ್ಯೂಸ್
19-11-24 11:05 pm Bangalore Correspondent ಕರ್ನಾಟಕ
ಬೆಂಗಳೂರು, ನ.19: ಅಬಕಾರಿ ಇಲಾಖೆಯ ಭ್ರಷ್ಟಾಚಾರ, ಲಂಚಕೋರ ಸಚಿವನ ವಿರುದ್ಧ ನ.20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್ ಮಾಡಿ ಮುಷ್ಕರ ಮಾಡುವುದಾಗಿ ಮದ್ಯ ಮಾರಾಟಗಾರರ ಸಂಘ ಕರೆ ನೀಡಿತ್ತು. ಮಂಗಳವಾರ ತುರ್ತಾಗಿ ಮುಖ್ಯಮಂತ್ರಿಯವರು ಸಭೆ ಕರೆದು ಮಾತನಾಡಿದ್ದು, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಮದ್ಯ ಮಾರಾಟ ಬಂದ್ ಮಾಡುವ ನಿರ್ಧಾರವನ್ನು ಮುಂದೂಡಿರುವುದಾಗಿ ಸಂಘದ ಪದಾಧಿಕಾರಿಗಳು ಪ್ರಕಟಿಸಿದ್ದಾರೆ.
ಇತ್ತೀಚೆಗೆ ಮದ್ಯ ಮಾರಾಟ ಸಂಘದ ಪ್ರತಿನಿಧಿಗಳು ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ್ ವಿರುದ್ಧ ಭಾರೀ ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡಿದ್ದರು. ಅಬಕಾರಿ ಇಲಾಖೆಯಲ್ಲಿ ಅಧಿಕಾರಿಗಳನ್ನು ಪೋಸ್ಟಿಂಗ್ ಮಾಡುವುದಕ್ಕೂ ದೊಡ್ಡ ಮೊತ್ತದ ಲಂಚ ಪಡೆಯುತ್ತಿದ್ದಾರೆಂದು ಆರೋಪ ಕೇಳಿಬಂದಿತ್ತು. ಪ್ರತಿ ತಿಂಗಳು ಲಂಚ ಪಡೆಯುವ ವಿಚಾರವೂ ಚರ್ಚೆಯಾಗಿತ್ತು. ಇದನ್ನು ಖಂಡಿಸಿ ಮದ್ಯ ವ್ಯಾಪಾರಸ್ಥರು ಒಂದು ದಿನ ಮುಷ್ಕರ ಹೂಡುವ ಬೆದರಿಕೆ ಹಾಕಿದ್ದರು.
ಇದರಿಂದ ತೀವ್ರ ಕಸಿವಿಸಿಯಾಗಿದ್ದ ಕಾಂಗ್ರೆಸ್ ಸರ್ಕಾರವು ಮದ್ಯ ಮಾರಾಟ ಸಂಘದ ಪದಾಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದರು. ಬೆಂಗಳೂರಿನ ಮದ್ಯ ವ್ಯಾಪಾರಸ್ಥರು ಬಂದ್ ಮಾಡುವುದಿಲ್ಲ ಎಂದಿದ್ದರೂ ರಾಜ್ಯ ಪ್ರತಿನಿಧಿಗಳು ಬಂದ್ ಗೆ ಕರೆ ನೀಡಿದ್ದರು. ಇದೀಗ ಸಿಎಂ ಭರವಸೆ ಹಿನ್ನೆಲೆಯಲ್ಲಿ ಬಂದ್ ಕರೆಯನ್ನು ಮುಂದೂಡಿಕೆ ಮಾಡಿದ್ದಾರೆ.
November 20th Liquor Trade Bandh postpone after CMs Promise in Mangalore.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm