ಬ್ರೇಕಿಂಗ್ ನ್ಯೂಸ್
22-11-24 05:16 pm HK News Desk ಕರ್ನಾಟಕ
ಚನ್ನಪಟ್ಟಣ, ನ.22: ಯಾವುದೇ ಮುನ್ಸೂಚನೆ ನೀಡದೆ ತಿರುವು ಪಡೆಯುತ್ತಿದ್ದ ಲಾರಿಗೆ ಅತಿವೇಗವಾಗಿ ಬಂದ ಫಾರ್ಚುನರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಧಾರುಣವಾಗಿ ಸಾವನಪ್ಪಿರುವ ಘಟನೆ ಕೋಲೂರುಗೇಟ್ ಬ್ರಿಡ್ಜ್ ಬಳಿಯ ಹೈವೆಯಲ್ಲಿ ನಡೆದಿದೆ.
ಮೃತರನ್ನು ಡಾರೇಲ್ ನೋವ ಆಲೇನ್ ವೇಜ್ (55) ರೋಸ್ ಪ್ರಾನ್ಸಿಸ್ (40) ಎಂದು ಗುರುತಿಸಲಾಗಿದೆ.
ಗೋವಾ ಮೂಲದವರಾದ ಇವರು ಗೇವಾದಿಂದ ಊಟಿಗೆ ಪ್ರವಾಸಕ್ಕೆ ಹೋಗಲು ಬೆಂಗಳೂರು ಮಾರ್ಗವಾಗಿ ಮೈಸೂರಿಗೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ.

ಪಾರ್ಚುನರ್ ಕಾರ್ನಲ್ಲಿ ಸಂಚರಿಸುವ ಸಂದರ್ಭದಲ್ಲಿ ಕೋಲೂರು ಗೇಟ್ ಬಳಿಯ ಬ್ರಿಡ್ಜ್ ಮೇಲಿನ ಬೆಂಗಳೂರು ಮೈಸೂರು ಹೈವೆಯ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿ ಯಾವುದೇ ಮುನ್ಸೂಚನೆ ಇಲ್ಲದೆ ಏಕಾಎಕಿ ತಿರುವು ಪಡೆದಿದ್ದು ಕಾರು ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ.
ಮೃತರ ದೇಹಗಳು ಛಿದ್ರ ಛಿದ್ರ ವಾಗಿದ್ದು, ಅಫಘಾತದ ತೀವ್ರತೆಯನ್ನ ಬಿಂಬಿಸಿತ್ತು. ಕಾರಿನಲ್ಲಿದ್ದ ನೀಲ್ ಫರಿಯೋ, ರೋಸ್ ಪ್ರಾನ್ಸಿಸ್ರವರ ಪುತ್ರ ನತನ್ರೆಟ್ಟಿ ಮಜೋವಾಜೆ ಹಾಗೂ ಚಾಲಕ ನತನ್ ಹೇಟ್ ಮಿಮಜೋಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಪ್ರಕರರಣದ ಬಗ್ಗೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ.
Goan Brothers Killed In Car accident at Ramanagar. Two Alto Porvorim brothers lost their lives in a late-night collision on the Mangalore-Bangalore route. When their Fortuner automobile struck a lorry, the accident happened close to Mandya. Alto Porvorim residents Ross and Darryl Vaz died on spot.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm