ಬ್ರೇಕಿಂಗ್ ನ್ಯೂಸ್
26-11-24 06:11 pm HK News Desk ಕರ್ನಾಟಕ
ಬಳ್ಳಾರಿ, ನ.26: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಕಾಂಗ್ರೆಸ್ ನಾಯಕರೇ ಅಪಸ್ವರ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಸ್ಕೀಂಗಳಿಂದಾಗಿ ಶಾಸಕರ ಕ್ಷೇತ್ರಗಳಿಗೆ ಅನುದಾನ ಬರುತ್ತಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.
ಕನಿಷ್ಠ ಎರಡು ಗ್ಯಾರಂಟಿಗಳನ್ನ ರದ್ದು ಮಾಡುವುದರಿಂದ ಅನುದಾನ ಸರಿಯಾಗುತ್ತೆ ಎಂದು ವಿಜಯನಗರ ಜಿಲ್ಲೆಯ ಹೊಸಪೇಟೆ ಕಾಂಗ್ರೆಸ್ ಶಾಸಕ ಹೆಚ್.ಆರ್.ಗವಿಯಪ್ಪ ಬಹಿರಂಗವಾಗಿ ಹೇಳಿದ್ದಾರೆ.
ಆಡಳಿತ ಪಕ್ಷದ ಶಾಸಕ ಹೆಚ್.ಆರ್.ಗವಿಯಪ್ಪ ಅವರು ಭೂಮಿಪೂಜೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ, ಗ್ಯಾರಂಟಿಗಳಿಂದ ಆಶ್ರಯ ಮನೆಗಳಿಗೆ ಅನುದಾನ ಬರ್ತಿಲ್ಲ. ಬಸ್ನಲ್ಲಿ ಉಚಿತ ಪ್ರಯಾಣ ಸೇರಿದಂತೆ ಇನ್ನೆರಡು ಗ್ಯಾರಂಟಿಗಳು ಕಡಿಮೆ ಮಾಡೋಕೆ ಸಿಎಂಗೆ ಹೇಳ್ತೀವಿ. ಒಂದೆರಡು ಗ್ಯಾರಂಟಿಗಳು ತೆಗೆಯಿರಿ ಅಂತಾ ಸಿಎಂ ಸಿದ್ದರಾಮಯ್ಯ ಅವರಿಗೆ ಹೇಳ್ತೀವಿ. ಅವರೇನು ತೀರ್ಮಾನ ಮಾಡ್ತಾರೆ ನೋಡೋಣ ಎಂದು ಹೇಳಿಕೆ ಕೊಟ್ಟಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಾದ್ಯಂತ ಶಾಸಕರ ಕ್ಷೇತ್ರ ಅಭಿವೃದ್ಧಿ ಅನುದಾನ ಬರುತ್ತಿಲ್ಲ ಎನ್ನುವ ನೋವು ಕಾಂಗ್ರೆಸ್ ಶಾಸಕರಲ್ಲೇ ಇದೆ.
Congress leaders themselves have expressed displeasure for the guarantee schemes. Congress MLA Gaviyappa expressed frustration that the constituencies are not receiving funds due to guarantee schemes.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am