ಬ್ರೇಕಿಂಗ್ ನ್ಯೂಸ್
26-11-24 06:11 pm HK News Desk ಕರ್ನಾಟಕ
ಬಳ್ಳಾರಿ, ನ.26: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಕಾಂಗ್ರೆಸ್ ನಾಯಕರೇ ಅಪಸ್ವರ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಸ್ಕೀಂಗಳಿಂದಾಗಿ ಶಾಸಕರ ಕ್ಷೇತ್ರಗಳಿಗೆ ಅನುದಾನ ಬರುತ್ತಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.
ಕನಿಷ್ಠ ಎರಡು ಗ್ಯಾರಂಟಿಗಳನ್ನ ರದ್ದು ಮಾಡುವುದರಿಂದ ಅನುದಾನ ಸರಿಯಾಗುತ್ತೆ ಎಂದು ವಿಜಯನಗರ ಜಿಲ್ಲೆಯ ಹೊಸಪೇಟೆ ಕಾಂಗ್ರೆಸ್ ಶಾಸಕ ಹೆಚ್.ಆರ್.ಗವಿಯಪ್ಪ ಬಹಿರಂಗವಾಗಿ ಹೇಳಿದ್ದಾರೆ.
ಆಡಳಿತ ಪಕ್ಷದ ಶಾಸಕ ಹೆಚ್.ಆರ್.ಗವಿಯಪ್ಪ ಅವರು ಭೂಮಿಪೂಜೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ, ಗ್ಯಾರಂಟಿಗಳಿಂದ ಆಶ್ರಯ ಮನೆಗಳಿಗೆ ಅನುದಾನ ಬರ್ತಿಲ್ಲ. ಬಸ್ನಲ್ಲಿ ಉಚಿತ ಪ್ರಯಾಣ ಸೇರಿದಂತೆ ಇನ್ನೆರಡು ಗ್ಯಾರಂಟಿಗಳು ಕಡಿಮೆ ಮಾಡೋಕೆ ಸಿಎಂಗೆ ಹೇಳ್ತೀವಿ. ಒಂದೆರಡು ಗ್ಯಾರಂಟಿಗಳು ತೆಗೆಯಿರಿ ಅಂತಾ ಸಿಎಂ ಸಿದ್ದರಾಮಯ್ಯ ಅವರಿಗೆ ಹೇಳ್ತೀವಿ. ಅವರೇನು ತೀರ್ಮಾನ ಮಾಡ್ತಾರೆ ನೋಡೋಣ ಎಂದು ಹೇಳಿಕೆ ಕೊಟ್ಟಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಾದ್ಯಂತ ಶಾಸಕರ ಕ್ಷೇತ್ರ ಅಭಿವೃದ್ಧಿ ಅನುದಾನ ಬರುತ್ತಿಲ್ಲ ಎನ್ನುವ ನೋವು ಕಾಂಗ್ರೆಸ್ ಶಾಸಕರಲ್ಲೇ ಇದೆ.
Congress leaders themselves have expressed displeasure for the guarantee schemes. Congress MLA Gaviyappa expressed frustration that the constituencies are not receiving funds due to guarantee schemes.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm