ಬ್ರೇಕಿಂಗ್ ನ್ಯೂಸ್
28-11-24 05:04 pm Bangalore Correspondent ಕರ್ನಾಟಕ
ಬೆಂಗಳೂರು, ನ.28: ವಶಕ್ಕೆ ಪಡೆದಿದ್ದ ಆರೋಪಿ ಲಾಕಪ್ ಡೆತ್ ಆದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ಏಳು ವರ್ಷ ಜೈಲು ಶಿಕ್ಷೆ ಮತ್ತು ತಲಾ 55,000 ರೂ. ದಂಡ ವಿಧಿಸಲಾಗಿದೆ.
ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮಹೇಂದ್ರ ರಾಥೋಡ್ ಎಂಬಾತನನ್ನು ಬಂಧಿಸಿ 2016ರ ಮಾರ್ಚ್ 19ರಂದು ಬೆಂಗಳೂರಿನ ಜೀವನ್ ಭೀಮಾ ನಗರ ಠಾಣೆಗೆ ಕರೆತರಲಾಗಿತ್ತು. ಆದರೆ ಆತ ಪೊಲೀಸ್ ಠಾಣೆಯೊಳಗೆ ಸಾವನ್ನಪ್ಪಿದ್ದರು. ಸಾವಿನ ಕುರಿತು ಇಲಾಖೆ ತನಿಖೆಗೆ ಆದೇಶಿಸಲಾಗಿತ್ತು. ತನಿಖೆ ಸಂದರ್ಭದಲ್ಲಿ ಠಾಣೆಯಲ್ಲಿದ್ದ ನಾಲ್ವರು ಪೊಲೀಸ್ ಸಿಬ್ಬಂದಿ ಮಹೇಂದ್ರ ಅವರನ್ನು ತೀವ್ರ ಥಳಿಸಿದ್ದು ಇದರಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ತನಿಖೆಯಲ್ಲಿ ಕಂಡುಬಂದಿತ್ತು.
2019ರ ಜುಲೈ 18ರಂದು ಸಿಐಡಿ ಅಧಿಕಾರಿಗಳು ಆರೋಪಿ ಪೊಲೀಸರ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಾಲ್ವರು ಪೊಲೀಸ್ ಸಿಬ್ಬಂದಿಗೆ ಶಿಕ್ಷೆ ವಿಧಿಸಿದೆ ಎಂದು ಸಿಐಡಿ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಡ್ ಕಾನ್ಸ್ಟೇಬಲ್ ಎಜಾಜ್ ಖಾನ್, ಕಾನ್ಸ್ಟೇಬಲ್ಗಳಾದ ಕೇಶವ ಮೂರ್ತಿ, ಮೋಹನ್ ರಾಮ್ ಮತ್ತು ಸಿದ್ದಪ್ಪ ಬೊಮ್ಮನಹಳ್ಳಿ ಅವರಿಗೆ ಐಪಿಸಿ ಸೆಕ್ಷನ್ 304 ಅಡಿಯಲ್ಲಿ ಏಳು ವರ್ಷ ಜೈಲು ಶಿಕ್ಷೆ ಮತ್ತು 30 ಸಾವಿರ ದಂಡ ಮತ್ತು ಐಪಿಸಿ ಕಲಂ 330ರ ಅಡಿಯಲ್ಲಿ ಐದು ವರ್ಷ ಜೈಲು ಮತ್ತು 25 ಸಾವಿರ ರು. ದಂಡ ವಿಧಿಸಲಾಗಿದೆ.
The CID special court in Bengaluru has sentenced four police personnel to 7-years in prison in the lockup death case of an accused detained on suspicion.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm