ಬ್ರೇಕಿಂಗ್ ನ್ಯೂಸ್
28-11-24 09:41 pm HK News Desk ಕರ್ನಾಟಕ
ಕಾರ್ಕಳ, ನ.28: ಬೆಳ್ತಂಗಡಿಯ ವೇಣೂರು ಹೊಳೆಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಕಾರ್ಕಳ ತಾಲೂಕಿನ ತೆಳ್ಳಾರು ಗ್ರಾಮದ ದುರ್ಗಾ ಫಾಲ್ಸ್ ನಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿಯೊಬ್ಬ ಸಾವಿಗೀಡಾದ ಘಟನೆ ನಡೆದಿದೆ.
ಉಡುಪಿಯ ಮಿಲಾಗ್ರಿಸ್ ಕಾಲೇಜಿನ ದ್ವಿತೀಯ ವರ್ಷದ ಬಿ.ಕಾಂ. ವಿದ್ಯಾರ್ಥಿ ಜಾಯಲ್ ಡಯಾಸ್ (19) ಮೃತ ವಿದ್ಯಾರ್ಥಿ. ಏಳು ಮಂದಿ ವಿದ್ಯಾರ್ಥಿಗಳ ತಂಡ ಕಾರ್ಕಳದ ದುರ್ಗಾ ಫಾಲ್ಸ್ಗೆ ಬಂದಿದ್ದು, ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಜಾಯಲ್ ಡಯಾಸ್ ಆಯತಪ್ಪಿ ಸುಳಿಗೆ ಸಿಲುಕಿ ನೀರು ಪಾಲಾಗಿದ್ದಾನೆ.
ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಪ್ರಕರಣ ದಾಖಲು ಮಾಡಿದ್ದಾರೆ. ನಿನ್ನೆ ಬೆಳ್ತಂಗಡಿಯ ವೇಣೂರಿನಲ್ಲಿ ಚರ್ಚ್ ಹಬ್ಬಕ್ಕೆ ಬಂದಿದ್ದ ಮೂವರು ಕಾಲೇಜು ವಿದ್ಯಾರ್ಥಿಗಳು ನದಿಗೆ ಈಜಾಟಕ್ಕಿಳಿದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.
A tragic incident unfolded at Durga Falls in Durga village on Thursday, November 28 afternoon, where a college student drowned while swimming.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
19-06-25 01:05 pm
Mangalore Correspondent
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm