ಬ್ರೇಕಿಂಗ್ ನ್ಯೂಸ್
14-12-20 12:40 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.14: ಸಾರಿಗೆ ನೌಕರರ ಮುಷ್ಕರವನ್ನು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೈಜಾಕ್ ಮಾಡಿದ್ದಾರೆಂಬ ಆರೋಪ ಕೇಳಿಬಂದಿದ್ದು ಸಾರ್ವಜನಿಕರ ಆಕ್ರೋಶ ಈಗ ಕೋಡಿಹಳ್ಳಿ ವಿರುದ್ಧ ತಿರುಗಿಬಿದ್ದಿದೆ. ತಮ್ಮ ಮೊಡುತನ, ಪ್ರತಿಷ್ಠೆಗೆ ಕಾರ್ಮಿಕರನ್ನು ಬಲಿಯಾಗಿಸಿದ್ದಾರೆ ಎಂದು ಕಾರ್ಮಿಕ ಸಂಘಗಳ ಮುಖಂಡರು ಕೋಡಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಮಿಕ ಸಂಘಟನೆಗಳ ಪೈಕಿ ಪ್ರಮುಖವಾಗಿರುವ ಎಐಟಿಯುಸಿ ನಾಯಕ ಅನಂತ ಸುಬ್ಬರಾವ್, ಕೋಡಿಹಳ್ಳಿ ವಿರುದ್ಧ ಹರಿಹಾಯ್ದಿದ್ದಾರೆ.
ಕೋಡಿಹಳ್ಳಿಯವರೇ ಡೀಲ್ ಮಾಡುವುದು ಬಿಟ್ಟು ಲೀಡರ್ ಆಗಿ ಕೆಲಸ ಮಾಡಿ. ನೀವು ಹೀಗೆ ವರ್ತಿಸುವುದನ್ನು ನೋಡಿದರೆ ಇದರ ಹಿಂದೆ ಏನೋ ಅಜೆಂಡಾ ಇಟ್ಟುಕೊಂಡಿರುವ ಸಂಶಯ ಕಾಣುತ್ತಿದೆ. ಅವರ ಒಣಪ್ರತಿಷ್ಠೆಗೆ ಸಾರಿಗೆ ನೌಕರರು ಬಲಿಯಾಗಬೇಕಾಗಿದೆ. ಕೋಡಿಹಳ್ಳಿ ಅವರದ್ದೇನು ಮೊನೋಪಾಲಿನಾ ಎಂದು ಸುಬ್ಬರಾವ್ ಮಾಧ್ಯಮ ಒಂದಕ್ಕೆ ಹೇಳಿಕೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಪ್ರತಿಭಟನೆ ಮಾಡಲು ಹೊರಟ ಕಾರ್ಮಿಕರನ್ನು ದಾರಿ ತಪ್ಪಿಸಿ ಅವರಿಂದ ದಿಢೀರ್ ಮುಷ್ಕರ ಮಾಡಿಸಿದ್ದಾರೆ. ಸಂಘಟನೆ ಕಟ್ಟಿ ಬೆಳೆಸೋದು ಸಾಮಾನ್ಯ ಸಂಗತಿಯಲ್ಲ. ಈ ಕೋಡಿಹಳ್ಳಿ ಎಂದಾದರೂ ಕಾರ್ಮಿಕ ಸಂಘಟನೆ ಕಟ್ಟಿದ್ದಾರೆಯೇ, ಕಾರ್ಮಿಕ ಕಾನೂನುಗಳ ಅರಿವು ಹೊಂದಿದ್ದಾರೆಯೇ.. ಕೋಡಿಹಳ್ಳಿಯವರ ಹಿನ್ನೆಲೆ ನೋಡಿದರೆ ಅವರು ಖಾಸಗಿಯವರ ಪರ ಇದ್ದವರೇ ಹೊರತು ಸಾರ್ವಜನಿಕ ಸಂಸ್ಥೆಗಳ ಪರ ಇದ್ದವರಲ್ಲ. ಇವರು ಖಾಸಗಿ ಲಾಬಿಯ ಪರ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಇದರ ಹಿಂದೇನೂ ಏನೋ ಡೀಲ್ ಮಾಡುತ್ತಿರುವ ಬಗ್ಗೆ ಸಂಶಯ ಬರುತ್ತಿದೆ ಎಂದು ಹೇಳಿದ್ದಾರೆ.
ನಿನ್ನೆಯೇ ಮಾತುಕತೆ ನಡೆಸಿದ ಬಳಿಕ ನಮ್ಮ ಸಂಘಟನೆಯ ಸದಸ್ಯರಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಿದ್ದೇವೆ. ಕೋಡಿಹಳ್ಳಿ ಮಾತು ಕಟ್ಟಿಕೊಂಡು ಇಂದು ಕೂಡ ಮುಷ್ಕರ ಮುಂದವರಿಸಿದ್ರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಅನಂತ ಸುಬ್ಬರಾವ್ ಕಾರ್ಮಿಕರನ್ನು ಎಚ್ಚರಿಸಿದ್ದಾರೆ.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm