ಬ್ರೇಕಿಂಗ್ ನ್ಯೂಸ್
29-11-24 04:12 pm HK News Desk ಕರ್ನಾಟಕ
ಬೆಳಗಾವಿ, ನ.29: ಸಾರ್ವಜನಿಕರಿಗೆ ಸಮಸ್ಯೆ, ಅಹಿತಕರ ಘಟನೆಗಳು, ಅಪರಾಧಗಳು, ಸುಲಿಗೆ, ದರೋಡೆ ಕಳ್ಳತನ ಇಂತಹವು ನಡೆಯದಂತೆ ಸಮಾಜವನ್ನು ಕಾಪಾಡುವುದು ಪೊಲೀಸರ ಕರ್ತವ್ಯ. ಸರ್ಕಾರದಿಂದ ನೇಮಕ ಆಗುವ ಪೊಲೀಸರಿಗೆ ಇಡೀ ಸಮಾಜದ ರಕ್ಷಣೆ ಹೊಣೆ ಇರುತ್ತೆ. ನಿರ್ದಿಷ್ಟ ಸ್ಥಳದಲ್ಲಿ ಏನು ನಡೆಯಬಾರದು ಎಂದು ಇವರನ್ನು ನೇಮಕ ಮಾಡಲಾಗುತ್ತದೆ. ಆದರೆ ರಕ್ಷಣೆ ಮಾಡಬೇಕಾದವರೆ ಪೊಲೀಸ್ ಠಾಣೆಯಲ್ಲಿ ಹೋಮ- ಹವನ ಮೊರೆ ಹೋದರೆ ಹೇಗೆ?.
ಬೆಳಗಾವಿಯ ಪೊಲೀಸ್ ಠಾಣೆ ವ್ಯಾಪ್ತಿಯೊಂದರಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ಪೊಲೀಸರು ಹೋಮ-ಹವನದ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಸಾಲು ಸಾಲು ಪ್ರಕರಣಗಳು ಠಾಣೆಗೆ ಬರುತ್ತಿದ್ದಂತೆ ಪೊಲೀಸರು ಈ ಪೂಜೆ ಮಾಡಿಸಿದ್ದಾರೆ. ಠಾಣೆಯ ವ್ಯಾಪ್ತಿಯಲ್ಲಿ ಅಹಿತಕರ ಘಟನೆಗಳು ನಡೆಯಬಾರದು ಎಂದು ಈ ಹೋಮ ಹವನ ಮಾಡಿಸಲಾಗಿದೆ ಎಂದು ಹೇಳಲಾಗುತ್ತಿದೆ.


ಬೆಳಗಾವಿ ನಗರದ ಶಿವ ಬಸವನಗರದಲ್ಲಿ ಇರುವ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿ ಸಾಲು ಸಾಲು ಅಪರಾಧ ಪ್ರಕರಣಗಳು ನಡೆದಿವೆ. ಕಳೆದ ಎರಡು ವಾರದಿಂದ ಈ ಠಾಣೆಯಲ್ಲಿ ಕ್ರೈಂ ಪ್ರಕರಣಗಳು ದಾಖಲು ಆಗಿವೆ. ಮಹಿಳೆ ಮೇಲೆ ವಿವಸ್ತ್ರಗೊಳಿಸಿ ಹಲ್ಲೆ, ಫೋಟೋಗ್ರಾಫರ್ ಕಿಡ್ನಾಪ್, ಪ್ರೀತಿ ವಿಚಾರಕ್ಕೆ ಸಂಬಂಧಪಟ್ಟಂತೆ ಶೂಟೌಟ್ ಹೀಗೆ ಪ್ರಕರಣಗಳು ಒಂದರ ಹಿಂದೆ ಒಂದು ನಡೆಯುತ್ತಿವೆ. ಹೀಗಾಗಿಯೇ ಪೊಲೀಸರು ಠಾಣೆಯಲ್ಲಿ ಹೋಮ, ಹವನ ಮಾಡಿಸಿದ್ದಾರೆ. ಮಾಳಮಾರುತಿ ಸಿಪಿಐ ಜೆಎಂ ಕಾಲಿಮಿರ್ಜಿ ನೇತೃತ್ವದಲ್ಲಿ ಪೂಜೆ ನಡೆದಿದೆ ಎನ್ನಲಾಗಿದೆ.
ಪೂಜೆಯಲ್ಲಿ ತೆಂಗಿನ ಕಾಯಿ, ಕುಂಕುಮ, ಭಂಡಾರ, ಬಾಳೆ ಹಣ್ಣುಗಳು, ಕರ್ಪೂರ, ಸ್ವೀಟ್ಸ್, ಅರಿಶಿಣ ಕೊಂಬು, ಅಡಿಕೆ, ಎಲೆಗಳು ಸೇರಿ ಇತರೆ ವಸ್ತುಗಳು ಇರುವುದು ಕಂಡು ಬಂದಿದೆ.
Belagavi Malamaruthi police staffs organise special Pooja for increase in crime. Thier jurisdiction has been raise in crimes after which staffs including the inspector has organised special Pooja.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm