ಬ್ರೇಕಿಂಗ್ ನ್ಯೂಸ್
29-11-24 04:12 pm HK News Desk ಕರ್ನಾಟಕ
ಬೆಳಗಾವಿ, ನ.29: ಸಾರ್ವಜನಿಕರಿಗೆ ಸಮಸ್ಯೆ, ಅಹಿತಕರ ಘಟನೆಗಳು, ಅಪರಾಧಗಳು, ಸುಲಿಗೆ, ದರೋಡೆ ಕಳ್ಳತನ ಇಂತಹವು ನಡೆಯದಂತೆ ಸಮಾಜವನ್ನು ಕಾಪಾಡುವುದು ಪೊಲೀಸರ ಕರ್ತವ್ಯ. ಸರ್ಕಾರದಿಂದ ನೇಮಕ ಆಗುವ ಪೊಲೀಸರಿಗೆ ಇಡೀ ಸಮಾಜದ ರಕ್ಷಣೆ ಹೊಣೆ ಇರುತ್ತೆ. ನಿರ್ದಿಷ್ಟ ಸ್ಥಳದಲ್ಲಿ ಏನು ನಡೆಯಬಾರದು ಎಂದು ಇವರನ್ನು ನೇಮಕ ಮಾಡಲಾಗುತ್ತದೆ. ಆದರೆ ರಕ್ಷಣೆ ಮಾಡಬೇಕಾದವರೆ ಪೊಲೀಸ್ ಠಾಣೆಯಲ್ಲಿ ಹೋಮ- ಹವನ ಮೊರೆ ಹೋದರೆ ಹೇಗೆ?.
ಬೆಳಗಾವಿಯ ಪೊಲೀಸ್ ಠಾಣೆ ವ್ಯಾಪ್ತಿಯೊಂದರಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ಪೊಲೀಸರು ಹೋಮ-ಹವನದ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಸಾಲು ಸಾಲು ಪ್ರಕರಣಗಳು ಠಾಣೆಗೆ ಬರುತ್ತಿದ್ದಂತೆ ಪೊಲೀಸರು ಈ ಪೂಜೆ ಮಾಡಿಸಿದ್ದಾರೆ. ಠಾಣೆಯ ವ್ಯಾಪ್ತಿಯಲ್ಲಿ ಅಹಿತಕರ ಘಟನೆಗಳು ನಡೆಯಬಾರದು ಎಂದು ಈ ಹೋಮ ಹವನ ಮಾಡಿಸಲಾಗಿದೆ ಎಂದು ಹೇಳಲಾಗುತ್ತಿದೆ.


ಬೆಳಗಾವಿ ನಗರದ ಶಿವ ಬಸವನಗರದಲ್ಲಿ ಇರುವ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿ ಸಾಲು ಸಾಲು ಅಪರಾಧ ಪ್ರಕರಣಗಳು ನಡೆದಿವೆ. ಕಳೆದ ಎರಡು ವಾರದಿಂದ ಈ ಠಾಣೆಯಲ್ಲಿ ಕ್ರೈಂ ಪ್ರಕರಣಗಳು ದಾಖಲು ಆಗಿವೆ. ಮಹಿಳೆ ಮೇಲೆ ವಿವಸ್ತ್ರಗೊಳಿಸಿ ಹಲ್ಲೆ, ಫೋಟೋಗ್ರಾಫರ್ ಕಿಡ್ನಾಪ್, ಪ್ರೀತಿ ವಿಚಾರಕ್ಕೆ ಸಂಬಂಧಪಟ್ಟಂತೆ ಶೂಟೌಟ್ ಹೀಗೆ ಪ್ರಕರಣಗಳು ಒಂದರ ಹಿಂದೆ ಒಂದು ನಡೆಯುತ್ತಿವೆ. ಹೀಗಾಗಿಯೇ ಪೊಲೀಸರು ಠಾಣೆಯಲ್ಲಿ ಹೋಮ, ಹವನ ಮಾಡಿಸಿದ್ದಾರೆ. ಮಾಳಮಾರುತಿ ಸಿಪಿಐ ಜೆಎಂ ಕಾಲಿಮಿರ್ಜಿ ನೇತೃತ್ವದಲ್ಲಿ ಪೂಜೆ ನಡೆದಿದೆ ಎನ್ನಲಾಗಿದೆ.
ಪೂಜೆಯಲ್ಲಿ ತೆಂಗಿನ ಕಾಯಿ, ಕುಂಕುಮ, ಭಂಡಾರ, ಬಾಳೆ ಹಣ್ಣುಗಳು, ಕರ್ಪೂರ, ಸ್ವೀಟ್ಸ್, ಅರಿಶಿಣ ಕೊಂಬು, ಅಡಿಕೆ, ಎಲೆಗಳು ಸೇರಿ ಇತರೆ ವಸ್ತುಗಳು ಇರುವುದು ಕಂಡು ಬಂದಿದೆ.
Belagavi Malamaruthi police staffs organise special Pooja for increase in crime. Thier jurisdiction has been raise in crimes after which staffs including the inspector has organised special Pooja.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm