ಬ್ರೇಕಿಂಗ್ ನ್ಯೂಸ್
14-12-20 12:50 pm Bangalore Correspondent ಕರ್ನಾಟಕ
ಹೊಸದಿಲ್ಲಿ, ಡಿ.14: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ನಿರ್ಧರಿಸಿದ್ದು, ಮತ್ತೆ 10 ಸಾವಿರ ರೈತರು ಪ್ರತಿಭಟನೆ ಸೇರಿಕೊಳ್ಳಲಿದ್ದಾರೆಂದು ಎಚ್ಚರಿಕೆ ನೀಡಿವೆ.
ಹೊಸದಾಗಿ 10 ಸಾವಿರ ಮಂದಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದಾರೆ ಎನ್ನಲಾಗಿದ್ದು, ರಾಜಸ್ಥಾನ, ಉತ್ತರ ಪ್ರದೇಶದಿಂದ ರೈತರು ದೊಡ್ಡ ಸಂಖ್ಯೆಯಲ್ಲಿ ರಾಜಧಾನಿಯತ್ತ ಬರುತ್ತಿದ್ದಾರೆ ಎನ್ನಲಾಗುತ್ತಿದೆ. ಭಾನುವಾರ ದಿಲ್ಲಿ- ಜೈಪುರ ರಾಷ್ಟ್ರೀಯ ಹೆದ್ದಾರಿಯ ಜೈಸಿಂಗ್ ಖೇರಾ ಬಳಿ ನೂರಾರು ರೈತರು ಸೇರಿದ್ದು ಪೊಲೀಸರು ತಡೆದ ಕಾರಣ ಉದ್ವಿಗ್ನ ಸ್ಥಿತಿ ಉಂಟಾಗಿತ್ತು.


"ನಾವು ಹೆದ್ದಾರಿ ತಡೆ ನಡೆಸಿಲ್ಲ. ಪೊಲೀಸರೇ ಬ್ಯಾರಿಕೇಡ್ಗಳನ್ನು ಹಾಕಿ ತಡೆ ವಿಧಿಸಿದ್ದಾರೆ. ಸರಕಾರ ನಮ್ಮ ಅಹವಾಲು ಆಲಿಸಬೇಕು ಎಂದು ನಾವು ದಿಲ್ಲಿಯತ್ತ ಹೋಗುತ್ತಿದ್ದೇವೆ" ಎಂದು ರಾಜಸ್ಥಾನದ ರೈತರು ಹೇಳಿದ್ದಾರೆ.
ಕನಿಷ್ಠ 2,000 ಟ್ರ್ಯಾಕ್ಟರ್ ಟ್ರಾಲಿಗಳು ದೆಹಲಿಯ ಸಿಂಘು ಗಡಿಯತ್ತ ಮುಖ ಮಾಡಿವೆ. ಪ್ರತಿಯೊಂದರಲ್ಲಿ ಕನಿಷ್ಠ ನಾಲ್ಕು ಮಂದಿ ರೈತರಿದ್ದಾರೆ ಎಂದು ರೈತರು ಹೇಳಿದರು. ಇವರು ಮೊದಲ ದಿನದಿಂದಲೇ ಪ್ರತಿಭಟನೆಯಲ್ಲಿದ್ದಾರೆ.
Leaders of farmer unions who have been protesting against the Centre's new farm laws are on a one-day hunger strike today. The farmers will also be holding demonstrations across the country.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm