ಬ್ರೇಕಿಂಗ್ ನ್ಯೂಸ್
14-12-20 12:50 pm Bangalore Correspondent ಕರ್ನಾಟಕ
ಹೊಸದಿಲ್ಲಿ, ಡಿ.14: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ನಿರ್ಧರಿಸಿದ್ದು, ಮತ್ತೆ 10 ಸಾವಿರ ರೈತರು ಪ್ರತಿಭಟನೆ ಸೇರಿಕೊಳ್ಳಲಿದ್ದಾರೆಂದು ಎಚ್ಚರಿಕೆ ನೀಡಿವೆ.
ಹೊಸದಾಗಿ 10 ಸಾವಿರ ಮಂದಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದಾರೆ ಎನ್ನಲಾಗಿದ್ದು, ರಾಜಸ್ಥಾನ, ಉತ್ತರ ಪ್ರದೇಶದಿಂದ ರೈತರು ದೊಡ್ಡ ಸಂಖ್ಯೆಯಲ್ಲಿ ರಾಜಧಾನಿಯತ್ತ ಬರುತ್ತಿದ್ದಾರೆ ಎನ್ನಲಾಗುತ್ತಿದೆ. ಭಾನುವಾರ ದಿಲ್ಲಿ- ಜೈಪುರ ರಾಷ್ಟ್ರೀಯ ಹೆದ್ದಾರಿಯ ಜೈಸಿಂಗ್ ಖೇರಾ ಬಳಿ ನೂರಾರು ರೈತರು ಸೇರಿದ್ದು ಪೊಲೀಸರು ತಡೆದ ಕಾರಣ ಉದ್ವಿಗ್ನ ಸ್ಥಿತಿ ಉಂಟಾಗಿತ್ತು.


"ನಾವು ಹೆದ್ದಾರಿ ತಡೆ ನಡೆಸಿಲ್ಲ. ಪೊಲೀಸರೇ ಬ್ಯಾರಿಕೇಡ್ಗಳನ್ನು ಹಾಕಿ ತಡೆ ವಿಧಿಸಿದ್ದಾರೆ. ಸರಕಾರ ನಮ್ಮ ಅಹವಾಲು ಆಲಿಸಬೇಕು ಎಂದು ನಾವು ದಿಲ್ಲಿಯತ್ತ ಹೋಗುತ್ತಿದ್ದೇವೆ" ಎಂದು ರಾಜಸ್ಥಾನದ ರೈತರು ಹೇಳಿದ್ದಾರೆ.
ಕನಿಷ್ಠ 2,000 ಟ್ರ್ಯಾಕ್ಟರ್ ಟ್ರಾಲಿಗಳು ದೆಹಲಿಯ ಸಿಂಘು ಗಡಿಯತ್ತ ಮುಖ ಮಾಡಿವೆ. ಪ್ರತಿಯೊಂದರಲ್ಲಿ ಕನಿಷ್ಠ ನಾಲ್ಕು ಮಂದಿ ರೈತರಿದ್ದಾರೆ ಎಂದು ರೈತರು ಹೇಳಿದರು. ಇವರು ಮೊದಲ ದಿನದಿಂದಲೇ ಪ್ರತಿಭಟನೆಯಲ್ಲಿದ್ದಾರೆ.
Leaders of farmer unions who have been protesting against the Centre's new farm laws are on a one-day hunger strike today. The farmers will also be holding demonstrations across the country.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am