ಬ್ರೇಕಿಂಗ್ ನ್ಯೂಸ್
14-12-20 12:50 pm Bangalore Correspondent ಕರ್ನಾಟಕ
ಹೊಸದಿಲ್ಲಿ, ಡಿ.14: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ನಿರ್ಧರಿಸಿದ್ದು, ಮತ್ತೆ 10 ಸಾವಿರ ರೈತರು ಪ್ರತಿಭಟನೆ ಸೇರಿಕೊಳ್ಳಲಿದ್ದಾರೆಂದು ಎಚ್ಚರಿಕೆ ನೀಡಿವೆ.
ಹೊಸದಾಗಿ 10 ಸಾವಿರ ಮಂದಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದಾರೆ ಎನ್ನಲಾಗಿದ್ದು, ರಾಜಸ್ಥಾನ, ಉತ್ತರ ಪ್ರದೇಶದಿಂದ ರೈತರು ದೊಡ್ಡ ಸಂಖ್ಯೆಯಲ್ಲಿ ರಾಜಧಾನಿಯತ್ತ ಬರುತ್ತಿದ್ದಾರೆ ಎನ್ನಲಾಗುತ್ತಿದೆ. ಭಾನುವಾರ ದಿಲ್ಲಿ- ಜೈಪುರ ರಾಷ್ಟ್ರೀಯ ಹೆದ್ದಾರಿಯ ಜೈಸಿಂಗ್ ಖೇರಾ ಬಳಿ ನೂರಾರು ರೈತರು ಸೇರಿದ್ದು ಪೊಲೀಸರು ತಡೆದ ಕಾರಣ ಉದ್ವಿಗ್ನ ಸ್ಥಿತಿ ಉಂಟಾಗಿತ್ತು.
"ನಾವು ಹೆದ್ದಾರಿ ತಡೆ ನಡೆಸಿಲ್ಲ. ಪೊಲೀಸರೇ ಬ್ಯಾರಿಕೇಡ್ಗಳನ್ನು ಹಾಕಿ ತಡೆ ವಿಧಿಸಿದ್ದಾರೆ. ಸರಕಾರ ನಮ್ಮ ಅಹವಾಲು ಆಲಿಸಬೇಕು ಎಂದು ನಾವು ದಿಲ್ಲಿಯತ್ತ ಹೋಗುತ್ತಿದ್ದೇವೆ" ಎಂದು ರಾಜಸ್ಥಾನದ ರೈತರು ಹೇಳಿದ್ದಾರೆ.
ಕನಿಷ್ಠ 2,000 ಟ್ರ್ಯಾಕ್ಟರ್ ಟ್ರಾಲಿಗಳು ದೆಹಲಿಯ ಸಿಂಘು ಗಡಿಯತ್ತ ಮುಖ ಮಾಡಿವೆ. ಪ್ರತಿಯೊಂದರಲ್ಲಿ ಕನಿಷ್ಠ ನಾಲ್ಕು ಮಂದಿ ರೈತರಿದ್ದಾರೆ ಎಂದು ರೈತರು ಹೇಳಿದರು. ಇವರು ಮೊದಲ ದಿನದಿಂದಲೇ ಪ್ರತಿಭಟನೆಯಲ್ಲಿದ್ದಾರೆ.
Leaders of farmer unions who have been protesting against the Centre's new farm laws are on a one-day hunger strike today. The farmers will also be holding demonstrations across the country.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm