ಬ್ರೇಕಿಂಗ್ ನ್ಯೂಸ್
30-11-24 11:09 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.30: ಕಾಡಾನೆ ದಾಳಿಗೆ ರೈತ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನ ಸೀತೂರು ಸಮೀಪದ ಕೆರೆಗದ್ದೆ ಗ್ರಾಮದ ಉಮೇಶ್(56) ಎಂದು ಗುರುತಿಸಲಾಗಿದೆ.
ಸೀತೂರು ಗ್ರಾಮದಲ್ಲಿ ಮೂರು ಕಾಡಾನೆಗಳು ಬಂದಿದ್ದು ಗದ್ದೆ- ತೋಟಗಳ ಮೇಲೆ ದಾಂಧಲೆ ಮಾಡುತ್ತಿದ್ದವು. ಆನೆ ಹಾವಳಿಯಿಂದ ರೈತರೇ ಆನೆಗಳನ್ನ ಓಡಿಸಲು ಹೋಗಿದ್ದರಿಂದ ದುರ್ಘಟನೆ ಸಂಭವಿಸಿದೆ ಎಂದು ಸ್ಥಳಿಯರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಆನೆಗಳು ಕಂಡ ಕೂಡಲೇ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಆದರೆ, ಅಧಿಕಾರಿಗಳು ತಡವಾಗಿ ಬಂದ ಹಿನ್ನೆಲೆ ಸ್ಥಳೀಯರೇ ಆನೆಗಳನ್ನ ಓಡಿಸಲು ಮುಂದಾಗಿದ್ದಾರೆ. ಘಟನೆಗೆ ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳಿಯರು ಆಕ್ರೋಶ ಹೊರಹಾಕಿದ್ದಾರೆ.
ಆನೆ ಬಗ್ಗೆ ಮಾಹಿತಿ ನೀಡಿದರು ತಡವಾಗಿ ಬಂದ ಅರಣ್ಯ ಅಧಿಕಾರಿಗಳೇ ಈ ಸಾವಿಗೆ ನೇರ ಹೊಣೆ, ರೈತನ ಸಾವಿಗೆ ಸೂಕ್ತ ಪರಿಹಾರ ನೀಡಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಕಾಡಾನೆಗಳನ್ನ ಓಡಿಸಬೇಕು, ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಎನ್.ಆರ್.ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
A person died in an elephant attack at Seethur village in N.R. Pura taluk of Chikkamagaluru on Saturday. Umesh, 56, was working in his agricultural field when the elephant attacked him.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm