ಬ್ರೇಕಿಂಗ್ ನ್ಯೂಸ್
01-12-24 10:04 pm HK News Desk ಕರ್ನಾಟಕ
ಗದಗ, ಡಿ.1: ಆನ್ಲೈನ್ ಗೇಮ್ ನಿಂದ ಹಣ ಕಳೆದುಕೊಂಡು ಮನನೊಂದ ಯುವಕನೊಬ್ಬ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಡೆತ್ ನೋಟ್ ನಲ್ಲಿ ರಮ್ಮಿ ಆನ್ಲೈನ್ ಗೇಮ್ ಬ್ಯಾನ್ ಮಾಡುವಂತೆ ಸರ್ಕಾರಕ್ಕೆ ಆಗ್ರಹ ಮಾಡಿದ್ದಾನೆ.
ಮೃತ ಜಗದೀಶ್ ಹಳೆಮನಿ (37) ನೇಣಿಗೆ ಶರಣಾಗಿದ್ದು ಶಿರಹಟ್ಟಿ ಮೂಲದ ನಿವಾಸಿಯಾಗಿದ್ದು, ವ್ಯಾಪಾರಸ್ಥನಾಗಿದ್ದ. ಹಲವಾರು ತಿಂಗಳಿಂದ ಆನ್ಲೈನ್ ಗೇಮ್ ನಲ್ಲಿ ಜಗದೀಶ್ ಮಗ್ನನಾಗಿದ್ದ. ರಮ್ಮಿ ಆನ್ಲೈನ್ ಗೇಮ್ ನಲ್ಲಿ ಆಟವಾಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ.
ನಿನ್ನೆ ರಾತ್ರಿ 10:30 ರ ಸುಮಾರಿಗೆ ಶಿರಹಟ್ಟಿ ಯಿಂದ ಗದಗ ವಿಶ್ವ ಲಾಡ್ಜ್ ಗೆ ಬಂದಿದ್ದಾನೆ. ಕಂಠ ಪೂರ್ತಿ ಕುಡಿದು, ಸ್ವಲ್ಪ ಊಟ ಮಾಡಿದ್ದಾನೆ. ನಂತರ ನಶೆಯಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಡೆತ್ ನೋಟ್ ನಲ್ಲಿ ರಮ್ಮಿ ಆನ್ಲೈನ್ ಗೇಮ್ ಬ್ಯಾನ್ ಮಾಡಬೇಕೆಂದು ಉಲ್ಲೇಖಿಸಿದ್ದು ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಅವರು ರಮ್ಮಿ ಗೇಮ್ ಬ್ಯಾನ್ ಮಾಡುವಂತೆ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕು. ನನ್ನಂತೆ ಬಹಳ ಜನರು ಹಾಳಾಗಿದ್ದಾರೆ. ದಯವಿಟ್ಟು ಆನ್ಲೈನ್ ಗೇಮ್ ಬ್ಯಾನ್ ಆಡುವಂತೆ ಅಧಿವೇಶನದಲ್ಲಿ ಚರ್ಚೆ ಮಾಡುವಂತೆ ಡೆತ್ ನೋಟ್ ನಲ್ಲಿ ಮನವಿ ಮಾಡಿಕೊಂಡಿದ್ದಾನೆ.
ಭಾನುವಾರ ಮಧ್ಯಾಹ್ನವಾದ್ರೂ ರೂಮ್ ನಿಂದ ಯುವಕ ಹೊರಬಂದಿರಲಿಲ್ಲ. ಲಾಡ್ಜ್ ನವರಿಗೆ ಅನುಮಾನ ಬಂದು ಕುಟುಂಬಸ್ಥರಿಗೆ ಮಾಹಿತಿ ತಿಳಿಸಿದ್ದಾರೆ. ಕುಟುಂಬಸ್ಥರು ಬಂದು ನೋಡಿದಾಗ ಆತ್ಮಹತ್ಯೆ ಮಾಡಿರುವುದು ಗೊತ್ತಾಗಿದೆ. ಸ್ಥಳಕ್ಕೆ ಗದಗ ಶಹರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
Businessman from Gadag commit suicide after losing money in Rummy. A young man, upset after losing money playing an online game, committed suicide at a lodge and wrote a death note urging the government to ban the online game of rummy.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm