ಬ್ರೇಕಿಂಗ್ ನ್ಯೂಸ್
01-12-24 10:04 pm HK News Desk ಕರ್ನಾಟಕ
ಗದಗ, ಡಿ.1: ಆನ್ಲೈನ್ ಗೇಮ್ ನಿಂದ ಹಣ ಕಳೆದುಕೊಂಡು ಮನನೊಂದ ಯುವಕನೊಬ್ಬ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಡೆತ್ ನೋಟ್ ನಲ್ಲಿ ರಮ್ಮಿ ಆನ್ಲೈನ್ ಗೇಮ್ ಬ್ಯಾನ್ ಮಾಡುವಂತೆ ಸರ್ಕಾರಕ್ಕೆ ಆಗ್ರಹ ಮಾಡಿದ್ದಾನೆ.
ಮೃತ ಜಗದೀಶ್ ಹಳೆಮನಿ (37) ನೇಣಿಗೆ ಶರಣಾಗಿದ್ದು ಶಿರಹಟ್ಟಿ ಮೂಲದ ನಿವಾಸಿಯಾಗಿದ್ದು, ವ್ಯಾಪಾರಸ್ಥನಾಗಿದ್ದ. ಹಲವಾರು ತಿಂಗಳಿಂದ ಆನ್ಲೈನ್ ಗೇಮ್ ನಲ್ಲಿ ಜಗದೀಶ್ ಮಗ್ನನಾಗಿದ್ದ. ರಮ್ಮಿ ಆನ್ಲೈನ್ ಗೇಮ್ ನಲ್ಲಿ ಆಟವಾಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ.
ನಿನ್ನೆ ರಾತ್ರಿ 10:30 ರ ಸುಮಾರಿಗೆ ಶಿರಹಟ್ಟಿ ಯಿಂದ ಗದಗ ವಿಶ್ವ ಲಾಡ್ಜ್ ಗೆ ಬಂದಿದ್ದಾನೆ. ಕಂಠ ಪೂರ್ತಿ ಕುಡಿದು, ಸ್ವಲ್ಪ ಊಟ ಮಾಡಿದ್ದಾನೆ. ನಂತರ ನಶೆಯಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಡೆತ್ ನೋಟ್ ನಲ್ಲಿ ರಮ್ಮಿ ಆನ್ಲೈನ್ ಗೇಮ್ ಬ್ಯಾನ್ ಮಾಡಬೇಕೆಂದು ಉಲ್ಲೇಖಿಸಿದ್ದು ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಅವರು ರಮ್ಮಿ ಗೇಮ್ ಬ್ಯಾನ್ ಮಾಡುವಂತೆ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕು. ನನ್ನಂತೆ ಬಹಳ ಜನರು ಹಾಳಾಗಿದ್ದಾರೆ. ದಯವಿಟ್ಟು ಆನ್ಲೈನ್ ಗೇಮ್ ಬ್ಯಾನ್ ಆಡುವಂತೆ ಅಧಿವೇಶನದಲ್ಲಿ ಚರ್ಚೆ ಮಾಡುವಂತೆ ಡೆತ್ ನೋಟ್ ನಲ್ಲಿ ಮನವಿ ಮಾಡಿಕೊಂಡಿದ್ದಾನೆ.
ಭಾನುವಾರ ಮಧ್ಯಾಹ್ನವಾದ್ರೂ ರೂಮ್ ನಿಂದ ಯುವಕ ಹೊರಬಂದಿರಲಿಲ್ಲ. ಲಾಡ್ಜ್ ನವರಿಗೆ ಅನುಮಾನ ಬಂದು ಕುಟುಂಬಸ್ಥರಿಗೆ ಮಾಹಿತಿ ತಿಳಿಸಿದ್ದಾರೆ. ಕುಟುಂಬಸ್ಥರು ಬಂದು ನೋಡಿದಾಗ ಆತ್ಮಹತ್ಯೆ ಮಾಡಿರುವುದು ಗೊತ್ತಾಗಿದೆ. ಸ್ಥಳಕ್ಕೆ ಗದಗ ಶಹರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
Businessman from Gadag commit suicide after losing money in Rummy. A young man, upset after losing money playing an online game, committed suicide at a lodge and wrote a death note urging the government to ban the online game of rummy.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm