ಬ್ರೇಕಿಂಗ್ ನ್ಯೂಸ್
01-12-24 10:56 pm HK News Desk ಕರ್ನಾಟಕ
ಸುಬ್ರಹ್ಮಣ್ಯ, ಡಿ 01: ಕುಕ್ಕೆ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಈ ನಡುವೆ ದೇವಾಲಯದ ಸಮೀಪ ಕಾಡಾನೆಯೊಂದು ಕಾಣಿಸಿಕೊಂಡಿದೆ. ಕಾಡಾನೆಯನ್ನು ಕಾಡಿನ ಗಡಿ ಹತ್ತಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಯಶಸ್ವಿಯಾಗಿದ್ದಾರೆ.
ದೇವಾಲಯದ ಮಠದ ಬಳಿ ಕಾಡಾನೆ ಕಂಡುಬಂದಿದ್ದು, ಜನರು ಓಡಿಸಲು ಹರಸಾಹಸಪಟ್ಟರು. ಜಾತ್ರೆಯ ಬೆಳಕು, ಬ್ಯಾಂಡ್ ಸದ್ದಿಗೆ ಬೆದರಿದ ಆನೆ ಓಡಿದೆ. ಮತ್ತೆ ಕಂಡುಬಂದರೆ ದೇಗುಲದ ಆನೆ ಎಂದು ತಿಳಿದು ಅದಕ್ಕೆ ನಮಸ್ಕರಿಸಲು ಭಕ್ತರು ಮುಂದಾಗಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಪುತ್ತೂರು ಎ.ಸಿ.ಜುಬಿನ್ ಮೊಹಪಾತ್ರ ಭಕ್ತರು ಎಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ.
ಆನೆ ಓಡಾಡಿರುವ ದೃಶ್ಯಗಳನ್ನು ಕೆಲವರು ಮೊಬೈಲ್ಗಳಲ್ಲಿ ಸೆರೆಹಿಡಿದಿದ್ದು, ಸಿಸಿಟಿವಿಯಲ್ಲೂ ಚಲನವಲನ ದಾಖಲಾಗಿದೆ.
ಡಿ.7ರಂದು ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹಾರಥೋತ್ಸವ ನಡೆಯಲಿದೆ. ಡಿ.2ರಂದು ಅಶ್ವವಾಹನೋತ್ಸವ, ಡಿ.3ರಂದು ಮಯೂರ ವಾಹನೋತ್ಸವ, ಡಿ.4ರಂದು ಶೇಷ ವಾಹನೋತ್ಸವ, ಡಿ.5ರಂದು ಚೌತಿ ಹೂವಿನ ತೇರಿನ ಉತ್ಸವ, ಡಿ.6ರಂದು ಮಾರ್ಗಶಿರ ಶುದ್ಧ ಪಂಚಮಿ ತೈಲಾಭ್ಯಂಜನ ದಿನ. ಅಂದೇ ರಾತ್ರಿ ಪಂಚಮಿ ರಥೋತ್ಸವ ನೆರವೇರಲಿದೆ. ಡಿ.7ರಂದು ಮಾರ್ಗಶಿರ ಶುದ್ಧ ಷಷ್ಠಿ ಬೆಳಗ್ಗೆ ಚಂಪಾಷಷ್ಠಿ ಮಹಾರಥೋತ್ಸವ ನಡೆಯಲಿದೆ. ಡಿ.8ರಂದು ಅವಭ್ರತೋತ್ಸವ ಮತ್ತು ನೌಕವಿಹಾರ, ಡಿ.12ರಂದು ಕೊಪ್ಪರಿಗೆ ಇಳಿಯುವುದರ ಮೂಲಕ ಜಾತ್ರೋತ್ಸವ ಸಮಾಪನಗೊಳ್ಳಲಿದೆ.
Wild Elephant found moving near kukke temple in Mangalore, forest officlas issue warning to devotees.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm