ಬ್ರೇಕಿಂಗ್ ನ್ಯೂಸ್
02-12-24 01:33 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.2: ನಿರಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಬಣದ ವಿರುದ್ಧ ವಾಗ್ದಾಳಿ ನಡೆಸುತ್ತ ಬಂಡಾಯ ಸಾರಿರುವ ಬಿಜೆಪಿ ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದ್ದು 10 ದಿನಗಳ ಒಳಗೆ ಉತ್ತರ ನೀಡುವಂತೆ ಸೂಚಿಸಿದೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ರಾಜ್ಯ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದುದರಿಂದ ರಾಜ್ಯ ಬಿಜೆಪಿ ತೀವ್ರ ಇರಿಸು ಮುರಿಸಿಗೆ ಒಳಗಾಗಿತ್ತು. ವಕ್ಫ್ ವಿಚಾರದಲ್ಲಿ ಪ್ರತ್ಯೇಕ ಬಣ ಕಟ್ಟಿಕೊಂಡು ರಾಜ್ಯ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಇದರಿಂದ ಪಕ್ಷದಲ್ಲೇ ಎರಡು ಬಣ ಸೃಷ್ಟಿಯಾಗಿದ್ದರಿಂದ ಬಿಜೆಪಿ ಒಡೆದ ಮನೆಯಾಗಿತ್ತು. ವಕ್ಫ್ ಹೋರಾಟ ನೆಪದಲ್ಲಿ ಬೀದರ್ ಟು ಚಾಮರಾಜನಗರ ಪ್ರತ್ಯೇಕ ಜನ ಜಾಗೃತಿ ಜಾಥಾವನ್ನು ಹಮ್ಮಿಕೊಂಡಿದ್ದರು.
ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ್ದರಿಂದ ತೀವ್ರ ಗೊಂದಲ ಸೃಷ್ಟಿಯಾಗಿತ್ತು. ಇದೀಗ ಕೇಂದ್ರ ಶಿಸ್ತು ಸಮಿತಿಯಿಂದ ನೋಟಿಸ್ ನೀಡಿದ್ದು ಹತ್ತು ದಿನಗಳಲ್ಲಿ ಉತ್ತರ ನೀಡಬೇಕು. ಇಲ್ಲದಿದ್ದರೆ ನಿಮ್ಮ ಮೌನ, ಕ್ರಮ ಜರುಗಿಸುವುದಕ್ಕೆ ಸಮ್ಮತಿ ಎನ್ನುವ ಅರ್ಥ ಕೊಡುತ್ತದೆ ಎಂದು ನೋಟಿಸ್ ನಲ್ಲಿ ಎಚ್ಚರಿಸಲಾಗಿದೆ.
The BJP Central Disciplinary Committee on Sunday (December 1, 2024)has issued a show-cause notice to “rebel” leader and senior MLA Basanagouda Patil Yatnal for allegedly violating party’s discipline by.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm