ಬ್ರೇಕಿಂಗ್ ನ್ಯೂಸ್
04-12-24 04:05 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 04: ಆನ್ಲೈನ್ ಗೇಮಿಂಗ್ ಹುಚ್ಚು ತರೋ ಅವಾಂತರಗಳು ಒಂದೆರಡಲ್ಲ. ಕೇವಲ ಹಣ ಕಳೆದುಕೊಳ್ಳುವುದು ಮಾತ್ರವಲ್ಲ ಜತೆಗೆ ಜೀವವನ್ನೇ ತೆಗೆದು ಹಾಕುತ್ತದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ಗೃಹಿಣಿಯರು, ಉದ್ಯಮಿಗಳು ಹೀಗೆ ಎಷ್ಟೋ ಮಂದಿ ಹಣದೊಂದಿಗೆ ಜೀವವನ್ನು ಕಳೆದುಕೊಂಡ ಹಲವು ಕೇಸುಗಳು ಬೆಳಕಿಗೆ ಬಂದಿವೆ. ಎಚ್ಚೆತ್ತುಕೊಳ್ಳುವುದಕ್ಕೂ ಮುನ್ನವೇ ವಂಚನೆಗೆ ಬಲಿಯಾಗುರೋರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.
ಇಂಥದ್ದೊಂದು ಕೇಸ್ ಈಗ ಬೆಂಗಳೂರಲ್ಲಿ ನಡೆದಿದೆ. ಆನ್ಲೈನ್ ಗೇಮಿಂಗ್ಗೆ 19 ವರ್ಷದ ಪ್ರವೀಣ್ ಎಂಬ ಯುವಕ ಬಲಿಯಾಗಿದ್ದಾನೆ. ಕಳೆದ 10 ದಿನಗಳ ಹಿಂದೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅಸಲಿಗೆ ಆಗಿದ್ದೇನು?
ಪ್ರವೀಣ್ ಕೆ.ಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ವಾಸ ಇದ್ದ. ಕಾಲೇಜಿಗೆ ಹೋಗೋದು ಬಿಟ್ಟು ಯಾವಾಗಲೂ ಗೇಮ್ ಆಡುತ್ತಿದ್ದ. ಆನ್ಲೈನ್ ಗೇಮ್ ಆಡಲು ಬಹಳ ಸಾಲ ಮಾಡಿಕೊಂಡಿದ್ದ. ಗೆದ್ರೂ ಆ ಹಣವನ್ನು ಸಾಲಗಾರರೇ ತೆಗೆದುಕೊಳ್ಳುತ್ತಿದ್ರು. ಸಾಲಗಾರರ ಕಾಟವೂ ಹೆಚ್ಚಾಗಿತ್ತು. ಇದರಿಂದ ಬೇಸತ್ತ ಪ್ರವೀಣ್ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ.
ಸಾಲ ನೀಡಿದವರು ಬ್ಲ್ಯಾಕ್ ಮೇಲ್ ಮಾಡಿದ ಆರೋಪ ಕೂಡ ಕೇಳಿಬಂದಿದೆ..
19 year old dies of Suicide due to online gamming in Bangalore. The deceased has been identified as Praveen from T Narisipura Mysuru.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am