ಬ್ರೇಕಿಂಗ್ ನ್ಯೂಸ್
04-12-24 04:05 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 04: ಆನ್ಲೈನ್ ಗೇಮಿಂಗ್ ಹುಚ್ಚು ತರೋ ಅವಾಂತರಗಳು ಒಂದೆರಡಲ್ಲ. ಕೇವಲ ಹಣ ಕಳೆದುಕೊಳ್ಳುವುದು ಮಾತ್ರವಲ್ಲ ಜತೆಗೆ ಜೀವವನ್ನೇ ತೆಗೆದು ಹಾಕುತ್ತದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ಗೃಹಿಣಿಯರು, ಉದ್ಯಮಿಗಳು ಹೀಗೆ ಎಷ್ಟೋ ಮಂದಿ ಹಣದೊಂದಿಗೆ ಜೀವವನ್ನು ಕಳೆದುಕೊಂಡ ಹಲವು ಕೇಸುಗಳು ಬೆಳಕಿಗೆ ಬಂದಿವೆ. ಎಚ್ಚೆತ್ತುಕೊಳ್ಳುವುದಕ್ಕೂ ಮುನ್ನವೇ ವಂಚನೆಗೆ ಬಲಿಯಾಗುರೋರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.
ಇಂಥದ್ದೊಂದು ಕೇಸ್ ಈಗ ಬೆಂಗಳೂರಲ್ಲಿ ನಡೆದಿದೆ. ಆನ್ಲೈನ್ ಗೇಮಿಂಗ್ಗೆ 19 ವರ್ಷದ ಪ್ರವೀಣ್ ಎಂಬ ಯುವಕ ಬಲಿಯಾಗಿದ್ದಾನೆ. ಕಳೆದ 10 ದಿನಗಳ ಹಿಂದೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅಸಲಿಗೆ ಆಗಿದ್ದೇನು?
ಪ್ರವೀಣ್ ಕೆ.ಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ವಾಸ ಇದ್ದ. ಕಾಲೇಜಿಗೆ ಹೋಗೋದು ಬಿಟ್ಟು ಯಾವಾಗಲೂ ಗೇಮ್ ಆಡುತ್ತಿದ್ದ. ಆನ್ಲೈನ್ ಗೇಮ್ ಆಡಲು ಬಹಳ ಸಾಲ ಮಾಡಿಕೊಂಡಿದ್ದ. ಗೆದ್ರೂ ಆ ಹಣವನ್ನು ಸಾಲಗಾರರೇ ತೆಗೆದುಕೊಳ್ಳುತ್ತಿದ್ರು. ಸಾಲಗಾರರ ಕಾಟವೂ ಹೆಚ್ಚಾಗಿತ್ತು. ಇದರಿಂದ ಬೇಸತ್ತ ಪ್ರವೀಣ್ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ.
ಸಾಲ ನೀಡಿದವರು ಬ್ಲ್ಯಾಕ್ ಮೇಲ್ ಮಾಡಿದ ಆರೋಪ ಕೂಡ ಕೇಳಿಬಂದಿದೆ..
19 year old dies of Suicide due to online gamming in Bangalore. The deceased has been identified as Praveen from T Narisipura Mysuru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm