ಬ್ರೇಕಿಂಗ್ ನ್ಯೂಸ್
04-12-24 04:05 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 04: ಆನ್ಲೈನ್ ಗೇಮಿಂಗ್ ಹುಚ್ಚು ತರೋ ಅವಾಂತರಗಳು ಒಂದೆರಡಲ್ಲ. ಕೇವಲ ಹಣ ಕಳೆದುಕೊಳ್ಳುವುದು ಮಾತ್ರವಲ್ಲ ಜತೆಗೆ ಜೀವವನ್ನೇ ತೆಗೆದು ಹಾಕುತ್ತದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ಗೃಹಿಣಿಯರು, ಉದ್ಯಮಿಗಳು ಹೀಗೆ ಎಷ್ಟೋ ಮಂದಿ ಹಣದೊಂದಿಗೆ ಜೀವವನ್ನು ಕಳೆದುಕೊಂಡ ಹಲವು ಕೇಸುಗಳು ಬೆಳಕಿಗೆ ಬಂದಿವೆ. ಎಚ್ಚೆತ್ತುಕೊಳ್ಳುವುದಕ್ಕೂ ಮುನ್ನವೇ ವಂಚನೆಗೆ ಬಲಿಯಾಗುರೋರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.
ಇಂಥದ್ದೊಂದು ಕೇಸ್ ಈಗ ಬೆಂಗಳೂರಲ್ಲಿ ನಡೆದಿದೆ. ಆನ್ಲೈನ್ ಗೇಮಿಂಗ್ಗೆ 19 ವರ್ಷದ ಪ್ರವೀಣ್ ಎಂಬ ಯುವಕ ಬಲಿಯಾಗಿದ್ದಾನೆ. ಕಳೆದ 10 ದಿನಗಳ ಹಿಂದೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅಸಲಿಗೆ ಆಗಿದ್ದೇನು?
ಪ್ರವೀಣ್ ಕೆ.ಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ವಾಸ ಇದ್ದ. ಕಾಲೇಜಿಗೆ ಹೋಗೋದು ಬಿಟ್ಟು ಯಾವಾಗಲೂ ಗೇಮ್ ಆಡುತ್ತಿದ್ದ. ಆನ್ಲೈನ್ ಗೇಮ್ ಆಡಲು ಬಹಳ ಸಾಲ ಮಾಡಿಕೊಂಡಿದ್ದ. ಗೆದ್ರೂ ಆ ಹಣವನ್ನು ಸಾಲಗಾರರೇ ತೆಗೆದುಕೊಳ್ಳುತ್ತಿದ್ರು. ಸಾಲಗಾರರ ಕಾಟವೂ ಹೆಚ್ಚಾಗಿತ್ತು. ಇದರಿಂದ ಬೇಸತ್ತ ಪ್ರವೀಣ್ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ.
ಸಾಲ ನೀಡಿದವರು ಬ್ಲ್ಯಾಕ್ ಮೇಲ್ ಮಾಡಿದ ಆರೋಪ ಕೂಡ ಕೇಳಿಬಂದಿದೆ..
19 year old dies of Suicide due to online gamming in Bangalore. The deceased has been identified as Praveen from T Narisipura Mysuru.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm